Webdunia - Bharat's app for daily news and videos

Install App

ಇರೋ ಏಳು ಸೀಟಿಗೆ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ: ದೇವೇಗೌಡರಿಗೆ ಯಡಿಯೂರಪ್ಪ ಟಾಂಗ್

Webdunia
ಶನಿವಾರ, 20 ಏಪ್ರಿಲ್ 2019 (06:45 IST)
ಬೆಂಗಳೂರು: ಒಟ್ಟಾರೆ ಸ್ಪರ್ಧೆ ಮಾಡ್ತಿರೋದು ಏಳು ಲೋಕಸಭಾ ಕ್ಷೇತ್ರದಲ್ಲಿ. ಅಷ್ಟಕ್ಕೇ ಪ್ರಧಾನಿಯಾಗುವ ಕನಸು ಕಾಣ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟಿದ್ದಾರೆ.


ರಾಹುಲ್ ಗಾಂಧಿ ಪ್ರಧಾನಿ ಆದರೆ ಅವರ ಪಕ್ಕದಲ್ಲೇ ನಿಂತು ಸಲಹೆಗಾರನಾಗಿ ಕೆಲಸ ಮಾಡುವೆ ಎಂದು ದೇವೇಗೌಡರು ಹೇಳಿಕೆ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಈ ರೀತಿ ವ್ಯಂಗ್ಯ ಮಾಡಿದ್ದಾರೆ.

‘ಏಳು ಸೀಟಿನಲ್ಲಿ ಸ್ಪರ್ಧಿಸುತ್ತಿರುವ ಒಂದು ಪಕ್ಷದ ನಾಯಕರು ಪ್ರಧಾನಿಯಾಗುವ ಅಥವಾ ಪ್ರಧಾನಿಗೆ ಸಲಹೆಗಾರನಾಗುವ ಕನಸು ಕಾಣಸಲು ಹೇಗೆ ಸಾಧ‍್ಯ? ಒಬ್ಬ ವ್ಯಕ್ತಿ ಇಷ್ಟೊಂದು ಮಹತ್ವಾಕಾಂಕ್ಷೆ ಇಟ್ಟುಕೊಳ್ಳಲು ಹೇಗೆ ಸಾಧ್ಯ?’ ಎಂದು ಮಾಧ್ಯಮದ ಎದುರು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments