ಬಾಯಲ್ಲಿ ನೀರೂರಿಸುವ ಸ್ವದೇಶಿ ಆಹಾರ ಸವಿಯಲು ಯಲಹಂಕಕ್ಕೆ ಬನ್ನಿ

Webdunia
ಸೋಮವಾರ, 8 ಅಕ್ಟೋಬರ್ 2018 (16:09 IST)
ಬಾಯಲ್ಲಿ ನೀರೂರಿಸುವ ಕೊಂಕನ್ ಗುಲಕಂದ್, ತಹರೆವಾರಿ ದೋಸೆ, ಉತ್ತರ ಕರ್ನಾಟಕದ ಕಡಕ್ ರೊಟ್ಟಿ, ಸೇಂಗಾ ಚಟ್ನಿ, ಎಣ್ಣೆಗಾಯಿ ಪಲ್ಯ ಅಬ್ಬಾ ಒಂದೇ ಎರಡೇ ಬಾಯಲ್ಲಿ ನೀರೂರಿಸುವ ನೂರಾರು ತಹರೆವಾರಿ ಆಹಾರ ಪದಾರ್ಥಗಳು, ಮನರಂಜನೆಗೆ ಸಂಗೀತ...ಇದೆಲ್ಲ ಕಂಡುಬಂದಿದ್ದು ಯಲಹಂಕಾದಲ್ಲಿ ನಡೆಯುತ್ತಿರುವ  ಮೂರು ದಿನಗಳ ಸ್ವದೇಶಿ ಆಹಾರ ಮೇಳದಲ್ಲಿ. 
ಇಂದು ಸಂಜೆ ನಡೆದ ಆಹಾರ ಮೇಳಕ್ಕೆ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಚಾಲನೆ ನೀಡಿದ್ರು...ಈ ಸ್ವದೇಶಿ ಆಹಾರ ಮೇಳದಲ್ಲಿ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವರ್ತಕರು ಬೆಂಗಳೂರಿಗರ ಬಾಯಿ ಚಪಲವನ್ನು ತಮ್ಮ ಕೈ ರುಚಿಗಳ ಮೂಲಕ ತೀರಿಸಿದ್ರು.
 
ಇನ್ನು ಎರಡು ದಿನಗಳ ಕಾಲ ನಡೆಯುವ ಈ ಆಹಾರ ಮೇಳದಲ್ಲಿ ಕೇವಲ ಆಹಾರ ಮಾತ್ರವಲ್ಲದೆ, ವಸ್ತ್ರಾಲಂಕಾರಗಳು, ಗ್ರಹಾಪಯೋಗಿ ಪೀಠೋಪಕರಣಗಳು, ಮನರಂಜನೆ ಕಾರ್ಯಕ್ರಮಗಳು ವಾರಾಂತ್ಯದಲ್ಲಿ ಬೆಂಗಳೂರಿಗಳ ಮನಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments