Webdunia - Bharat's app for daily news and videos

Install App

Yellapura: ಯಲ್ಲಾಪುರದಲ್ಲಿ ಭೀಕರ ಲಾರಿ ಅಪಘಾತ: 9 ಜನ ದುರ್ಮರಣ, ವಿಡಿಯೋ

Krishnaveni K
ಬುಧವಾರ, 22 ಜನವರಿ 2025 (09:24 IST)

ಕಾರವಾರ: ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಲಾರಿ ದಟ್ಟ ಮಂಜಿನಿಂದಾಗಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣಕ್ಕೀಡಾಗ ಘಟನೆ ಯಲ್ಲಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳ್ಳಂ ಬೆಳಿಗ್ಗೆ ಅಪಘಾತ ಸಂಭವಿಸಿದೆ. ವಿಪರೀತ ಮಂಜು ಇದ್ದಿದ್ದರಿಂದ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸುತ್ತಿರಲಿಲ್ಲ. ತರಕಾರಿ ಲಾರಿಯಲ್ಲಿ ಸುಮಾರು 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಸಾವನ್ನಪ್ಪಿದ್ದು 15 ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ಲಾರಿ ಸವಣೂರಿನಿಂದ ಕುಮಟಾ ಕಡೆಗೆ ಸಂಚಿರಿಸುತ್ತಿತ್ತು ಎನ್ನಲಾಗಿದೆ. ಮೃತರು ಸವಣೂರಿನವರು ಎಂಬ ಮಾಹಿತಿಯಿದೆ. ಘಟನೆ ಸ್ಥಳಕ್ಕೆ ತಕ್ಷಣವೇ ಪೊಲೀಸರು ಬಂದಿದ್ದು, ಪರಿಹಾರ ಕಾರ್ಯ ನಡೆಸಿದ್ದಾರೆ. ಲಾರಿಯೆಡೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಲಾರಿ ತುಂಬಾ ವೇಗವಾಗಿ ಬರುತ್ತಿದ್ದರಿಂದ ದುರಂತ ಸಂಭವಿಸಿರಬಹುದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments