ರಾಜ್ಯದಲ್ಲಿ ಎಲ್ಲೋ ಅಲರ್ಟ್

Webdunia
ಬುಧವಾರ, 5 ಅಕ್ಟೋಬರ್ 2022 (14:52 IST)

ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments