ಬೆಂಗಳೂರಿನಲ್ಲಿ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (14:27 IST)
ಪ್ರವಾಹ ಪರಿಸ್ಥಿತಿಯಿಂದ ಇತ್ತೀಚೆಗಷ್ಟೇ ಸಹಜ ಸ್ಥಿತಿಗೆ ಬಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೆ ಮಳೆ ಆತಂಕ ಎದುರಾಗಿದೆ. ಇಂದು ಬೆಂಗಳೂರು ನಗರದಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಬೆಂಗಳೂರು ನಗರವು ಸೆಪ್ಟಂಬರ್ ಮೊದಲ ವಾರದ ಸೃಷ್ಟಿಯಾಗಿದ್ದ ಅತೀವ ಮಳೆ, ಪ್ರವಾಹ ಪರಿಸ್ಥಿತಿಯಿಂದ ಕಂಗೆಟ್ಟಿತ್ತು. ಕಳೆದ ಎರಡು ವಾರದಿಂದ ಮಳೆ ಅಬ್ಬರ ತಗ್ಗಿದ್ದರಿಂದ ಎಲ್ಲವೂ ಸಹಜ ಸ್ಥಿತಿಗೆ ಮರಳಿತ್ತು. ಈಗ ಮತ್ತೆ ಮುಂಗಾರು ನಗರದಲ್ಲಿ ಜೋರಾಗಿ ಸುರಿಯುವ ಲಕ್ಷಣಗಳು ಕಂಡು ಬಂದಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ಒಂದು ದಿನ ಸಾಧಾರಣದಿಂದ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಸಮುದ್ರದಲ್ಲಿ ಉಂಟಾದ ಮೇಲ್ಮ್ಲೈ ಸುಳಿಗಾಳಿ ತೀವ್ರತೆಯಿಂದಾಗಿ ಈ ರೀತಿಯ ಮಳೆ ವಾತಾವರಣ ಕಂಡು ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments