Webdunia - Bharat's app for daily news and videos

Install App

ಕೋವಿಡ್ ನಿಂದ ಬಳಲಿದ್ದ ಜನರಿಗೆ ಕಾಡುತ್ತಿದೆ ಹಳದಿ ಜ್ವರ ಕಾಟ….!

Webdunia
ಬುಧವಾರ, 12 ಏಪ್ರಿಲ್ 2023 (13:40 IST)
ಕೋವಿಡ್ ಬೆನ್ನಲ್ಲೇ  ಮತ್ತೊಂದು ಹೊಸ ವೈರಸ್ ಭೀತಿ ಶುರುವಾಗಿದೆ,ವೀದೇಶಗಳಲ್ಲಿ ಹರಡಿರುವ  YELLOW ಪೀವರ್ ನ ಆತಂಕ ದೇಶದ ಜನರಿಗೆ ಹೆಚ್ಚಾಗುತ್ತಿದ್ದು ಕೇಂದ್ರ ಆರೋಗ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸುವಂತೆ ಸೂಚಿಸಿದೆ.ದೇಶದಲ್ಲಿ ಕೋವಿಡ್ ಬೆನ್ನಲ್ಲೇ ಮತ್ತೊಂದು ಹೊಸ ವೈರಸ್ ಭೀತಿ ಶುರುವಾಗಿದೆ ಹೌದು ಈಗಾಗಲೇ ಸೌತ್ ಆಫ್ರಿಕಾ, ಕೀನ್ಯಾ, ನೈಜೀರಿಯಾ, ಉಗಾಂಡ, ರಿಪಬ್ಲಿಕ್ ಆಫ್ ಕಾಂಗೋ, ದಕ್ಷಿಣ ಅಮೆರಿಕಾದ ಕೆಲ ಭಾಗದಲ್ಲಿ ಹಳದಿ ಜ್ವರ ಎಂಬ ಮಹಾಮಾರಿ ರೋಗ ಹೆಚ್ಚಾಗಿ ಕಾಣಿಸಿಕೊಂಡಿದೆ,ಇದರಿಂದಾಗಿ ಎಚ್ಚೆತ್ತು ಕೊಂಡಿರುವ ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರಾಜ್ಯಗಳಿಗೆ ಹೊರದೇಶದಿಂದ ಬರುವವರು ಹಾಗೂ ಹೊರ ದೇಶಕ್ಕೆ ತೆರಳುವವರ ಬಗ್ಗೆ ಗಮನವಹಿಸುವಂತೆ ಸೂಚಿಸಿದೆ, ಇನ್ನೂ ಸದ್ಯ ಬೆಂಗಳೂರಿನಲ್ಲಿ ಯಾವುದೇ ಕೇಸುಗಳು ಪತ್ತೆಯಾಗಿಲ್ಲ ಆದರೂ ರಾಜ್ಯ ಆರೋಗ್ಯ ಇಲಾಖೆ ಹೆಚ್ಚಿನ ನಿಗವಹಿಸುತ್ತಿದ್ದು ಬೆಂಗಳೂರಿನ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಹಳದಿ ಜ್ವರದ ಲಸಿಕೆ  ಲಭ್ಯವಾಗುವಂತೆ ಮಾಡಿದ್ದು ವಿದೇಶಕ್ಕೆ ಹೋಗೋರಿಗೆ ಹಳದಿ ಜ್ವರ ಲಸಿಕೆ ಕಡ್ಡಾಯ ಮಾಡಿದೆ.

ಇನ್ನೂ ಯಾರೆಲ್ಲ ಕೋವಿಡ್ ನಿಂದ ಬಳಲಿದ್ರೋ ಅವರಿಗೆ ಹಳದಿ ಜ್ವರ ತೀವ್ರವಾಗಿ ಕಾಡುತ್ತಿದೆ. ಹಳದಿ ವೈರಸ್ ನಿಂದ  ಕಂಡು ಬರ್ತಿರುವ ಡೇಂಜರಸ್ ಎಲ್ಲೋ ಫೀವರ್ ತಲೆನೋವು, ಜ್ವರ, ವಾಂತಿ, ಮೈಕೈನೋವು ಅಲ್ಲದೇ ಜಾಂಡೀಸ್ ಥರದ ಲಕ್ಷಣ ಹಳದಿ ಜ್ವರ ಬಂದ  ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಹಳದಿ ಜ್ವರದಿಂದ ರಕ್ಷಿಸಿಕೊಳ್ಳಲು ಸ್ಟಾಮರಿಲ್ ಎಂಬ ಲಸಿಕೆ ಲೈಫ್ ಟೈಮ್ ರಕ್ಷಣೆ ನೀಡಲಿದ್ದು ರಾಜ್ಯ ಆರೋಗ್ಯ ಇಲಾಖೆ ಸದ್ಯ ವಿದೇಶ ಪ್ರಯಾಣ ಮಾಡುವರಿಗೆ ಮಾತ್ರ ಕಡ್ಡಾಯೊಳಿಸಿದ್ದು ಈ ಲಸಿಕೆಯ ದರ ಕೇಂದ್ರ ಆರೋಗ್ಯ ಇಲಾಖೆ ನಿಗಧಿ ಮಾಡಿದ ಹಾಗೆ 300 ರೂ ಗಳಂತೆ ನೀಡಲಾಗುತ್ತಿದೆ.ಕಾಯಿಲೆಗಳು ಬಂದು ರೋಧನೆ ಪಡುವ ಮೊದಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮವನ್ನು ವಹಿಸಿರೋದು  ಶ್ಲಾಘನೀಯ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments