Webdunia - Bharat's app for daily news and videos

Install App

85 ನೇ ಸಾಹಿತ್ಯ ಸಮ್ಮೇಳನದಲ್ಲಿ ಕೇಳಿ ಬಂತು ಹೌದು ಹುಲಿಯಾ

Webdunia
ಶನಿವಾರ, 8 ಫೆಬ್ರವರಿ 2020 (14:00 IST)
ಹೌದು ಹುಲಿಯಾ ಅಂತ ವೈರಲ್ ಆಗಿರೋ ಈ ಮಾತು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಜೋರಾಗಿಯೇ ಕೇಳಿಬಂದಿದೆ.

ಅಖಂಡ ಕರ್ನಾಟಕದಲ್ಲಿ ಕನ್ನಡ ಒಂದೇ ಸಾರ್ವಭೌಮ ಹೀಗಾಗಿ ಕನ್ನಡ ಭಾಷೆ ಮಾತೃ ಭಾಷೆಯಾಗಬೇಕು ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿ ವಿವಿ ಆವರಣದಲ್ಲಿ ಆಯೋಜಿಸಿದ್ದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಲೇಬೇಕು ಇದರಲ್ಲಿ ಯಾವುದೇ ರಾಜಿಯಿಲ್ಲ, ಉದಾರತೆ ಮನುಷ್ಯತ್ವಕ್ಕೆ ಇರಬೇಕು.

ಭಾಷೆ ವಿಷಯದಲ್ಲಿ ಮಾತ್ರ ಕಠಿಣವಾಗಿರಬೇಕು ಎಂದರು. ರಾಜ್ಯದಲ್ಲಿ ಇಂಗ್ಲೀಷ್ ಶಾಲೆಗಳಿವೆ, ಕನ್ನಡ ಶಾಲೆಗಳಿವೆ ಎರಡು ದೋಣಿಗಳ ಮೇಲೆ ಕಾಲಿಟ್ಟು ನಡೆಯುತ್ತಿದ್ದೇವೆ. ಇಂಗ್ಲೀಷ್ ಕಲಿತರೆ ಉದ್ಯೋಗ ಸಿಗುತ್ತೆ ಅನ್ನೋ ಭ್ರಮೆಯಿಂದ ಹೊರಬರಬೇಕು ಅಂದ್ರು.

ಇನ್ನು ಈ ಸಾಹಿತ್ಯ ಸಮ್ಮೇಳನದ ವಿಜಯ ಪ್ರಧಾನ ವೇದಿಕೆ ಮೇಲೆ ಮಾತನಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಕನ್ನಡ ನುಡಿ ಜಾತ್ರೆಗೆ ಬಂದ ಕೆಲ ಕನ್ನಡಿಗರು ಹೌದು ಹುಲಿಯಾ.. ಹೌದು ಹುಲಿಯಾ ಅಂತಾ ಕೂಗಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments