Webdunia - Bharat's app for daily news and videos

Install App

ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ

Webdunia
ಗುರುವಾರ, 16 ಜೂನ್ 2022 (20:23 IST)
ಯಶವಂತಪುರದ ಕೃಷಿ ಉತ್ವನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಇಡೀ ಮಾರುಕಟ್ಟೆ ಗಬ್ಬೆದ್ದು ಹೋಗಿದೆ. ರಾಜ್ಯದ ವಿವಿದ ಭಾಗಗಳಿಂದ ಪ್ರತಿದಿನ ನೂರಾರು ವಾಹನಗಳಲ್ಲಿ ಈರುಳ್ಳಿ ಆಲೂಗಡ್ಡೆ ಸೇರಿದಂತೆ ವಿವಿದ ತರಾಕಾರಿಗಳು ಮಾರುಕಟ್ಟೆಗೆ ಬರುತ್ತವೆ .ಸಗಟು ವ್ಯಾಪಾರಿಗಳಿಗೆ ಮಾರಾಟವಾದ ಬಳಿಕ ಪ್ರತಿದಿನ 5 ಟನ್ ಗೂ ಹೆಚ್ಚು ತ್ಯಾಜ್ಯ ಉತ್ವಾದನೆ ಯಾಗುತ್ತಿದೆ, ಇಡೀ ಮಾರಿಕಟ್ಟೆ ಕಸ ದಿಂದ ಗಬ್ಬೆದ್ದು ನಾರುತ್ತಿದೆ. ಇನ್ನು ಮಾರಿಕಟ್ಟೆಯಲ್ಲಿ ವ್ಯಾಪಾರ ಮಾಡುವವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments