ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ

Webdunia
ಗುರುವಾರ, 16 ಜೂನ್ 2022 (20:23 IST)
ಯಶವಂತಪುರದ ಕೃಷಿ ಉತ್ವನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಇಡೀ ಮಾರುಕಟ್ಟೆ ಗಬ್ಬೆದ್ದು ಹೋಗಿದೆ. ರಾಜ್ಯದ ವಿವಿದ ಭಾಗಗಳಿಂದ ಪ್ರತಿದಿನ ನೂರಾರು ವಾಹನಗಳಲ್ಲಿ ಈರುಳ್ಳಿ ಆಲೂಗಡ್ಡೆ ಸೇರಿದಂತೆ ವಿವಿದ ತರಾಕಾರಿಗಳು ಮಾರುಕಟ್ಟೆಗೆ ಬರುತ್ತವೆ .ಸಗಟು ವ್ಯಾಪಾರಿಗಳಿಗೆ ಮಾರಾಟವಾದ ಬಳಿಕ ಪ್ರತಿದಿನ 5 ಟನ್ ಗೂ ಹೆಚ್ಚು ತ್ಯಾಜ್ಯ ಉತ್ವಾದನೆ ಯಾಗುತ್ತಿದೆ, ಇಡೀ ಮಾರಿಕಟ್ಟೆ ಕಸ ದಿಂದ ಗಬ್ಬೆದ್ದು ನಾರುತ್ತಿದೆ. ಇನ್ನು ಮಾರಿಕಟ್ಟೆಯಲ್ಲಿ ವ್ಯಾಪಾರ ಮಾಡುವವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments