Webdunia - Bharat's app for daily news and videos

Install App

ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ

Webdunia
ಗುರುವಾರ, 16 ಜೂನ್ 2022 (20:23 IST)
ಯಶವಂತಪುರದ ಕೃಷಿ ಉತ್ವನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಇಡೀ ಮಾರುಕಟ್ಟೆ ಗಬ್ಬೆದ್ದು ಹೋಗಿದೆ. ರಾಜ್ಯದ ವಿವಿದ ಭಾಗಗಳಿಂದ ಪ್ರತಿದಿನ ನೂರಾರು ವಾಹನಗಳಲ್ಲಿ ಈರುಳ್ಳಿ ಆಲೂಗಡ್ಡೆ ಸೇರಿದಂತೆ ವಿವಿದ ತರಾಕಾರಿಗಳು ಮಾರುಕಟ್ಟೆಗೆ ಬರುತ್ತವೆ .ಸಗಟು ವ್ಯಾಪಾರಿಗಳಿಗೆ ಮಾರಾಟವಾದ ಬಳಿಕ ಪ್ರತಿದಿನ 5 ಟನ್ ಗೂ ಹೆಚ್ಚು ತ್ಯಾಜ್ಯ ಉತ್ವಾದನೆ ಯಾಗುತ್ತಿದೆ, ಇಡೀ ಮಾರಿಕಟ್ಟೆ ಕಸ ದಿಂದ ಗಬ್ಬೆದ್ದು ನಾರುತ್ತಿದೆ. ಇನ್ನು ಮಾರಿಕಟ್ಟೆಯಲ್ಲಿ ವ್ಯಾಪಾರ ಮಾಡುವವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments