Webdunia - Bharat's app for daily news and videos

Install App

ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ

Webdunia
ಗುರುವಾರ, 16 ಜೂನ್ 2022 (20:23 IST)
ಯಶವಂತಪುರದ ಕೃಷಿ ಉತ್ವನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಇಡೀ ಮಾರುಕಟ್ಟೆ ಗಬ್ಬೆದ್ದು ಹೋಗಿದೆ. ರಾಜ್ಯದ ವಿವಿದ ಭಾಗಗಳಿಂದ ಪ್ರತಿದಿನ ನೂರಾರು ವಾಹನಗಳಲ್ಲಿ ಈರುಳ್ಳಿ ಆಲೂಗಡ್ಡೆ ಸೇರಿದಂತೆ ವಿವಿದ ತರಾಕಾರಿಗಳು ಮಾರುಕಟ್ಟೆಗೆ ಬರುತ್ತವೆ .ಸಗಟು ವ್ಯಾಪಾರಿಗಳಿಗೆ ಮಾರಾಟವಾದ ಬಳಿಕ ಪ್ರತಿದಿನ 5 ಟನ್ ಗೂ ಹೆಚ್ಚು ತ್ಯಾಜ್ಯ ಉತ್ವಾದನೆ ಯಾಗುತ್ತಿದೆ, ಇಡೀ ಮಾರಿಕಟ್ಟೆ ಕಸ ದಿಂದ ಗಬ್ಬೆದ್ದು ನಾರುತ್ತಿದೆ. ಇನ್ನು ಮಾರಿಕಟ್ಟೆಯಲ್ಲಿ ವ್ಯಾಪಾರ ಮಾಡುವವರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments