Webdunia - Bharat's app for daily news and videos

Install App

ನಿನ್ನೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಭಾರೀ ಅನಾಹುತ

Webdunia
ಸೋಮವಾರ, 22 ಮೇ 2023 (14:52 IST)
ನಿನ್ನೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಭಾರೀ ಅನಾಹುತ ಸಂಭವಿಸಿದೆ.ವಿವಿಧ ಕಡೆಗಳಲ್ಲಿ 65ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.ಚಿತ್ರಕಲಾ ಪರಿಷತ್ ರಸ್ತೆಯಲ್ಲಿ ಕಾರ್ ಮೇಲೆ ಮರಬಿದ್ದು ಪೂರ್ತಿ ಜಖಂಗೊಂಡಿದೆ.ಡಿಸೈರ್ ಕಾರ್ ಮೇಲೆ ಮರ ಬಿದ್ದಿದೆ.ಪೂರ್ತಿ ಕಾರು ಡಿಸೈರ್ ಜಖಂಗೊಂಡಿದೆ.ಕೇವಲ ಮರ ಮಾತ್ರವಲ್ಲ, ರಸ್ತೆಗಳು ಬ್ಲಾಕ್ ಆಗಿ ಮನೆಗಳಿಗೆ ಸಮಸ್ಯೆ ಆಗಿದೆ.ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ರೋಶಗೊಂಡಿದ್ದಾರೆ.ಇದೇ ರಸ್ತೆಯಲ್ಲಿ ಸಿಎಂ ಓಡಾಡ್ತಾರೆ, ಆದ್ರೆ ಈ ಸಮಸ್ಯೆ ಯಾವುದೂ ಅವ್ರಿಗೆ ಕಾಣಿಸೋದಿಲ್ಲ.ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ರೂ ಪ್ರಯೋಜನವಿಲ್ಲ ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments