ಮುಂದಿನ ವರ್ಷದಿಂದ ಯೋಗ ಪಾಠ : ಸಿಎಂ

Webdunia
ಸೋಮವಾರ, 30 ಮೇ 2022 (12:57 IST)
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಹಾಗೂ ಯೋಗಾಭ್ಯಾಸ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾನುವಾರ ನಗರದ ಹೊರವಲಯದ ಜಿಗಣಿ ಬಳಿಯ ಪ್ರಶಾಂತಿ ಕುಟೀರಂನಲ್ಲಿ ‘ಎಸ್. ವ್ಯಾಸ ಸ್ವಾಯತ್ತ ವಿಶ್ವವಿದ್ಯಾಲಯ’ ಭಾನುವಾರ ಆಯೋಜಿಸಿದ್ದ ಯೋಗ ಸಂಶೋಧನೆ ಕುರಿತ 24ನೇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ನಮ್ಮ ರಾಜ್ಯದಲ್ಲೂ ಯೋಗದ ಬಗ್ಗೆ ಯೋಗಾಭ್ಯಾಸದ ಪ್ರಯೋಜನಗಳ ಬಗ್ಗೆ ದೊಡ್ಡ ಪ್ರಚಾರ ನೀಡುವ ಅವಶ್ಯಕತೆ ಇದೆ. ಅದರಲ್ಲೂ ಕೋವಿಡ್ ಬಳಿಕ ಮಕ್ಕಳು ಬೇರೆ ಬೇರೆ ರೀತಿಯ ಒತ್ತಡಗಳಿಗೆ ಒಳಗಾಗಿದ್ದಾರೆ.

ಇದರಿಂದ ಅವರನ್ನು ಹೊರಗೆ ತಂದು ಯಥಾಪ್ರಕಾರ ಬಾಲ್ಯವನ್ನು ಸಂತೋಷವಾಗಿ ಕಳೆಯುವಂತಾಗಬೇಕು. ಇದಕ್ಕೆ ಯೋಗ ಬಹಳ ಅಗತ್ಯವಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ, ಕಾಲೇಜುಗಳಲ್ಲಿ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.

 ‘ವಿಶೇಷವಾಗಿ ಮುಂದಿನ ವರ್ಷ ಪ್ರೌಢ ಶಾಲೆ ಮತ್ತು ಕಾಲೇಜುಗಳ ಹಂತದಲ್ಲಿ ಯೋಗ ಆರಂಭಿಸಲು ಸರ್ಕಾರ ಉದ್ದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments