Webdunia - Bharat's app for daily news and videos

Install App

ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೆ ತಪ್ಪಲ್ಲ: ಸಿದ್ದರಾಮಯ್ಯ

Webdunia
ಮಂಗಳವಾರ, 21 ಜೂನ್ 2016 (14:42 IST)
ಊಟ ಬಲ್ಲವನಿಗೆ ರೋಗವಿಲ್ಲ ಎನ್ನುವ ಗಾದೆ ಯಿದೆ ಅದರಂತೆ ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೆ ತಪ್ಪಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಎರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಸರಿಯಾಗಿ ಯೋಗ ಕಲಿತು ಪ್ರತಿನಿತ್ಯ ಯೋಗ ಮಾಡಿದಲ್ಲಿ ಆರೋಗ್ಯ ವೃದ್ಧಿಯಾಗುತ್ತದೆ. ದಿನದ 24 ಗಂಟೆಗಳು ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
 
ನಾನು ಕೂಡಾ ಯೋಗಕ್ಕೆ ಮೊರೆಹೋಗಿದ್ದು, ಪ್ರತಿನಿತ್ಯ ಯೋಗ ಅಭ್ಯಾಸ ಮಾಡುತ್ತಿದ್ದೇನೆ. ಯೋಗ ಮಾಡಲು ಆರಂಭಿಸಿದಾಗಿನಿಂದ ದೇಹದ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಎರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಬಿಪಾಶಾ ಬಸು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments