Webdunia - Bharat's app for daily news and videos

Install App

ಕನ್ನಡ ಮಾತಾಡಿ ಬೇಷ್ ಎನಿಸಿಕೊಂಡ ಯೋಗಿ ಆದಿತ್ಯನಾಥ್

Webdunia
ಭಾನುವಾರ, 30 ಏಪ್ರಿಲ್ 2023 (12:25 IST)
ಕೊಪ್ಪಳ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಸಮರೋಪಾದಿಯಾಗಿ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರ ಹೆಣೆಯುತ್ತಿದ್ದಾರೆ.
 
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಭಾನುವಾರ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಜನರಿಂದ ಬೇಷ್ ಎನಿಸಿಕೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಪ್ರತೀ ಕಾರ್ಯಕ್ರಮದಲ್ಲೂ `ಕರ್ನಾಟಕದ ಜನತೆಗೆ ನನ್ನ ನಮಸ್ಕಾರಗಳು ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಅದರಂತೆ ಯೋಗಿ ಆದಿತ್ಯನಾಥ್ ಅವರೂ ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments