Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಗುಡುಗಿದ ಯುಪಿ ಸಿಎಂ

Webdunia
ಶನಿವಾರ, 5 ಮೇ 2018 (13:24 IST)
ಇದೇ ಮೊದಲ ಬಾರಿಗೆ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಯಶವಂತರಾವ್ ಜಾದವ್ ಮತ್ತು ಎಸ್ ಎ ರವಿಂದ್ರನಾಥ್ ಪರ ಪ್ರಚಾರಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ಚಾಲನೆ ನೀಡಿದರು. 
ನಗರದ ಬಸವೇಶ್ವರ ವೃತ್ತದಲ್ಲಿ ವೇದಿಕೆ ಸಮಾವೇಶವನ್ನುದ್ದೇಶಿಸಿ ಯುಪಿ ಸಿಎಂ ಮಾತನಾಡಿ. ರಾಜ್ಯದಲ್ಲಿ ಕಾಂಗ್ರಸ್ ಅಧಿಕಾರಕ್ಕೆ ಬಂದು ಐದು ವರ್ಷದಲ್ಲಿ ರೈತರ ನೆಮ್ಮದಿ ಕಸಿದುಕೊಂಡು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ನನ್ನ ರಾಜ್ಯದಲ್ಲಿ ನಾನು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ರೈತರ ಸಮಸ್ಯೆ ಬಗೆಹರಿಸಿದೆ. ಪ್ರತಿ ಕ್ಷೇತ್ರದಲ್ಲಿಯು ರೈತರು ನೆಮ್ಮದಿಯಿಂದ ಬಾಳುವಂತೆ ಮಾಡಿದೆ. 
 
ಆದರೆ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡುವುದನ್ನು ಬಿಟ್ಟರೆ ಮತ್ತೆನು ಅಭಿವೃದ್ಧಿಯ ಕೆಲಸ ಮಾಡಿಲ್ಲ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರೈತ ವಿರೋಧಿಯನ್ನು ಅನುಸರಿಸುತ್ತಿದೆ ಸಿದ್ದರಾಮಯ್ಯ ಸರ್ವಾಧಿಕಾರಿ ರೀತಿಯಲ್ಲಿ ರಾಜ್ಯವನ್ನು ಐದುವರ್ಷ ಲೂಟಿ ಮಾಡಿದ್ದಾರೆ ಇದನ್ನೆಲ್ಲ ತಡೆಯಲು ಬಿಜೆಪಿಗೆ ಬೆಂಬಲಿಸಬೇಕು ಅಂದ್ರು. 
 
ಇನ್ನು ಐದು ವರ್ಷದ ಅವಧಿಯಲ್ಲಿ ಯಡಿಯ್ಯೂರಪ್ಪರ ನೇತೃತ್ವದಲ್ಲಿ ಅನೇಕ ಹೋರಾಟವಾಗಿದೆ. ಹೋರಾಟ ಮಾಡುತ್ತಲೇ ಇದ್ದೇವೆ. ಈ ಬಾರಿ ರಾಜ್ಯದಲ್ಲಿ ಕಮಲ ಅರಳಲಿದ್ದು ಯಡಿಯ್ಯೂರಪ್ಪ ಸಿಎಂ ಆಗುವುದು ನಿಶ್ಚಿತ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments