Webdunia - Bharat's app for daily news and videos

Install App

ಯೋಗ ದಸರಾಗೆ ಅದ್ಧೂರಿ ಚಾಲನೆ

Webdunia
ಶುಕ್ರವಾರ, 12 ಅಕ್ಟೋಬರ್ 2018 (11:19 IST)
ಮೈಸೂರು ದಸರಾ ಮಹೋತ್ಸವ 2018ರ ಅಂಗವಾಗಿ ಯೋಗ ದಸರಾಗೆ ಉಸ್ತುವಾರಿ ಸಚಿವ ಚಾಲನೆ ನೀಡಿದ್ದಾರೆ.

ಮೈಸೂರಿನಲ್ಲಿ ಯೋಗ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ  ಜಿ.ಟಿ ದೇವೇಗೌಡ ಚಾಲನೆ ನೀಡಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ನಡೆಯುತ್ತಿರುವ ಯೋಗ ದಸರಾ ಇದಾಗಿದೆ. ಯೋಗ ಇಲ್ಲದೆ ಆರೋಗ್ಯ ಇಲ್ಲ. ಆರೋಗ್ಯ ಇಲ್ಲದೆ ಆಯುಷ್ಯ ಇಲ್ಲ ಎಂದು ಸಚಿವ ಜಿ.ಟಿ.ದೇವೇಗೌಡರು ಹೇಳಿದರು.

ಯೋಗ ಜೀವನದಲ್ಲಿ ಎಲ್ಲರಿಗೂ ಅವಶ್ಯಕವಾಗಿ ಬೇಕು. ಕಡ್ಡಾಯವಾಗಿ ಎಲ್ಲರೂ ಯೋಗ ಮಾಡಬೇಕು. ಕಾಲೇಜುಗಳಲ್ಲಿ ಯೋಗ ಶಿಕ್ಷಣ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.  

ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಪ್ರಮುಖವಾದುದು ಯೋಗವಾಗಿದೆ ಎಂದು ಸಚಿವ ಹೇಳಿದರು.
ಮಾಜಿ ಸಚಿವ, ಶಾಸಕ ರಾಮದಾಸ್, ಯೋಗ ಗುರುಗಳಾದ ಪ್ರಕಾಶ್ ಗುರೂಜಿ, ಜಿ.ಪಂ.ಸದಸ್ಯರಾದ ಚಂದ್ರಿಕ ಸುರೇಶ್, ಉದ್ಬೂರು ಮಹದೇವಸ್ವಾಮಿ ಇದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments