Webdunia - Bharat's app for daily news and videos

Install App

ಅನಿತಾ ಕುಮಾರಸ್ವಾಮಿ ವಿರುದ್ಧ ಯೋಗೀಶ್ವರ ವಾಗ್ದಾಳಿ

Webdunia
ಶುಕ್ರವಾರ, 26 ಅಕ್ಟೋಬರ್ 2018 (19:22 IST)
ಅನಿತಾ ಅವರನನ್ನ  ಪ್ರಚಾರಕ್ಕೆ ಹೋದಾಗ ಗ್ರಾಮಸ್ಥರು ತಡೆದು ಹೊರ ಕಳುಹಿಸುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ವಿರುದ್ಧ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಸಿ.ಪಿ.ಯೋಗೀಶ್ವರ್ ಹೇಳಿಕೆ ನೀಡಿದ್ದು,  ಎರಡು ಕ್ಷೇತ್ರದಲ್ಲಿ ಗೆದ್ದು ಕ್ಷೇತ್ರವನ್ನ ಉಳಿಸಿಕೊಂಡಿದ್ರಿಂದ ಈ  ಉಪಚುನಾವಣೆ ಬಂದಿದೆ. ಮಧುಗಿರಿ ಕ್ಷೇತ್ರದಲ್ಲಿ ಇವರ ಅಭಿವೃದ್ಧಿ ಬಗ್ಗೆ ಕಂಡಿದ್ದೇವೆ. ಜೆಡಿಎಸ್ ಕಾರ್ಯಕರ್ತರಲ್ಲಿ ಪ್ರಚಾರದ ಹುಮ್ಮಸ್ಸು ಇಲ್ಲಾ ಎಂದು ಟೀಕೆ ಮಾಡಿದರು.

ಕನಕಪುರದ ನಾಯಕರು ಅನಿತಾ ಅವರನ್ನ ಗೆಲ್ಲಿಸಲು ಟೊಂಕಕಟ್ಟಿ ನಿಂತಿದ್ದಾರೆ. ಜೆಡಿಎಸ್ ಸ್ಥಳೀಯ ಅಭ್ಯರ್ಥಿಯನ್ನ ಯಾಕೆ ಚುನಾವಣೆಗೆ ಇಳಿಸಿಲ್ಲಾ ಎಂದು ಪ್ರಶ್ನಿಸಿದರು.

ತಂದೆ ಆಯ್ತು, ಮಗ ಆಯ್ತು, ಇದೀಗ ಸೊಸೆ ಬಂದಿದ್ದಾರೆ. ನೂರಾರು ಕೋಟಿ ಹಣ ಮಾಡಿದ್ದಾರೆ ಅನಿತಾ ಕುಮಾರಸ್ವಾಮಿ. ಜಿಲ್ಲೆಯ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಕೋಟಿ ಕೋಟಿ ಹಣ ಮಾಡಿದ್ದಾರೆ ಎಂದು ಆರೋಪ ಮಾಡಿದರು.  ಈಗಾಗಲೇ ಕ್ಷೇತ್ರದ ತುಂಬೆಲ್ಲಾ ಹಣದ ಹೊಳೆ ಹರಿಸುತ್ತಿದ್ದಾರೆ ಎಂದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments