Webdunia - Bharat's app for daily news and videos

Install App

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

Sampriya
ಸೋಮವಾರ, 28 ಏಪ್ರಿಲ್ 2025 (19:37 IST)
Photo Credit X
ಬೆಂಗಳೂರು: ನೀವು  ಸರ್ವಾಧಿಕಾರಿಯಲ್ಲ, ನಿಮ್ಮ ನಡವಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ತಕ್ಕ ನಡವಳಿಕೆ ಅಲ್ಲ. ಕರ್ನಾಟಕ ರಾಜ್ಯದ ಗೌರವವನ್ನು ಸಿಎಂ ಸಿದ್ದರಾಮಯ್ಯ ಹರಾಜು ಹಾಕಿದ್ದಾರೆ ಎಂದು ಸಿಟಿ ರವಿ ಆಕ್ರೋಶ ಹೊರಹಾಕಿದ್ದಾರೆ.

ಇಂದು ವೇದಿಕೆ ಮೇಲೆ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಸಿಎಂ ಸಿದ್ದರಾಮಯ್ಯ ಅವರು ಕೈ ಎತ್ತಿ ಹೊಡೆಯಲು ಮುಂದಾಗುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯಿತು.  ಸಿದ್ದರಾಮಯ್ಯಗೆ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಸಿಟಿ ರವಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದು ಆಕ್ರೋಶ ಹೊರಹಾಕಿದ್ದಾರೆ.

ಬಹಳ ಹಿಂದೆ, ಯಾವಾಗಲೋ ಬಿಹಾರದಲ್ಲೊ ಉತ್ತರಪ್ರದೇಶದಲ್ಲೊ ಕೇಳುತ್ತಿದ್ದ ಸುದ್ದಿಯನ್ನು ಇಂದು ಕರ್ನಾಟಕದಲ್ಲಿ ಕೇಳುತ್ತಿದ್ದೇವೆ. ಕರ್ನಾಟಕದ ಸಭ್ಯ ಸಂಸ್ಕೃತಿಗೆ ಅಪಮಾನ ಮಾಡಿದ್ದೀರಿ. ನಿಮ್ಮ ವರ್ತನೆ ಗೂಂಡಾಗಳ ವರ್ತನೆಯಂತೆ ಇತ್ತು.

ನಿಮ್ಮ ಸಂವಿಧಾನ ವಿರೋಧಿ ನಡವಳಿಕೆಗೆ ಧಿಕ್ಕಾರವಿರಲಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗೆ ಧಿಕ್ಕಾರವಿರಲಿ,ಧಿಕ್ಕಾರವಿರಲಿ…
ಈ ಅಧಿಕಾರ ಮದದ ಅಹಂಕಾರ ಒಂದು ದಿನ ಕೊನೆಯಾಗಲೇಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Metro Rules Violation: ಮೆಟ್ರೋದಲ್ಲಿ ಆಹಾರ ಸೇವಿಸಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ, ಬಿತ್ತು ದಂಡ

ಅಂದು ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ತೋರಿದ ಸಿದ್ದರಾಮಯ್ಯ ಈ ನಡೆ ಇಂದು ನಿನ್ನೆಯದಲ್ಲ: ವಿಜಯೇಂದ್ರ

ಸಾರ್ವಜನಿಕ ವೇದಿಕೆಯಲ್ಲೇ ಎಎಸ್‌ಪಿಗೆ ಹೊಡೆಯಲು ಮುಂದಾದ ಸಿಎಂ: ಸಿದ್ದರಾಮಯ್ಯ ಕೋಪಕ್ಕೆ ಭಾರೀ ಟೀಕೆ

Tejasvi Surya: ಪಕ್ಕದ ರಾಜ್ಯದಲ್ಲಿ ಆನೆ ತುಳಿದು ಸತ್ತವರಿಗೆ 20 ಲಕ್ಷ ರಾಜ್ಯ ಸರ್ಕಾರ ನಮ್ಮವರಿಗೆ ಕೊಡೋದು 10 ಲಕ್ಷ ಮಾತ್ರ

ಮುಂದಿನ ಸುದ್ದಿ
Show comments