ನಿನ್ನದು ಹಿಂದು ಜಾತಿಯಲ್ಲ, ಹಂದಿ ಜಾತಿ: ಸಚಿವ ಹೆಗಡೆಗೆ ತಿರುಗೇಟು

Webdunia
ಶನಿವಾರ, 6 ಜನವರಿ 2018 (16:11 IST)
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಸಂವಿಧಾನ ಬದಲಾವಣೆ ಕುರಿತು ನೀಡಿದ ಹೇಳಿಕೆ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ.
ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯ ಬ್ರಾಡ್‌ಗೇಜ್ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ, ಸಚಿವ ಅನಂತ್ ಕುಮಾರ್ ಹೆಗಡೆ ಹಿಂದೂ ಜಾತಿಗೆ ಹುಟ್ಟಿದವನಲ್ಲ. ಹಿಂದಿ ಜಾತಿಗೆ ಹುಟ್ಟಿದವನು ಎಂದು ಗುಡುಗಿದ್ದಾರೆ.
 
ಕೇಂದ್ರ ಸಚಿವರಾಗಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ಹೆಗಡೆ, ತಮ್ಮ ಸಚಿವ ಸ್ಥಾನದ ಘನತೆ ಗೌರವ ಕಾಪಾಡಿಕೊಳ್ಳುವಂತಹ ಹೇಳಿಕೆ ನೀಡಬೇಕು. ಅದನ್ನು ಬಿಟ್ಟು ಮನಬಂದಂತೆ ಹೇಳಿಕೆ ನೀಡಿದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.
 
ದೇಶದ ಸಂವಿಧಾನ ವಿದೇಶಗಳಲ್ಲೂ ಮಾದರಿಯಾಗಿದೆ. ಅದನ್ನು ಬದಲಾಯಿಸಲು ನಾವು ಬಂದಿದ್ದೇವೆ ಎಂದು ಅಹಂಕಾರದ ಹೇಳಿಕೆ ನೀಡಿದ್ದಾರೆ. ಅಧಿಕಾರದ ಅಹಂನಲ್ಲಿ ನಾಲಿಗೆ ಹರಿಬಿಟ್ಟರೆ ನಾಲಿಗೆ ಕತ್ತರಿಸುತ್ತೇವೆ ಎಂದು ಕಿಡಿಕಾರಿದ್ದಾರೆ.
 
ಮುಂಬರುವ ದಿನಗಳಲ್ಲಿ ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಕಲಿತುಕೊಳ್ಳಲಿ. ಇಲ್ಲವಾದಲ್ಲಿ ಯಾವ ರೀತಿ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ರಾಜ್ಯ ಬ್ರಾಡ್‌ಗೇಜ್ ಅಧ್ಯಕ್ಷ ಕುತುಬುದ್ದೀನ್ ಖಾಜಿ ಎಚ್ಚರಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments