Webdunia - Bharat's app for daily news and videos

Install App

ನೀವೊಬ್ಬ ಪರಿಪೂರ್ಣ ನಟ – ಸಿದ್ದರಾಮಯ್ಯರ ಕಾಲೆಳೆದ ಶೋಭಾ ಕರಂದ್ಲಾಜೆ

Webdunia
ಸೋಮವಾರ, 8 ಜುಲೈ 2019 (09:59 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಪರಿಪೂರ್ಣ ನಟ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟರ್ ನಲ್ಲಿ ವ್ಯಂಗ್ಯ ವಾಡಿದ್ದಾರೆ.




ಸಿದ್ದರಾಮಯ್ಯ ಅವರು,’ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಇಲ್ಲವೇ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿ ಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಕೆಯಿಂದಿರಿ’ ಎಂದು ಟ್ವೀಟ್ ಮಾಡಿದ್ದಾರೆ.


ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ, ‘ರಾಜ್ಯ ಸರಕಾರದ ಪತನಕ್ಕೆ ಬಾಹ್ಯ ಪ್ರಚೋದನೆಯನ್ನು ನೀಡುತ್ತಾ, ಅದೇ ಸಮಯದಲ್ಲಿ ವಿರೋಧ ಪಕ್ಷವನ್ನು ದೂಷಣೆ ಮಾಡುವ ಪ್ರಹಸನವನ್ನು ತುಂಬಾ ಯಶಸ್ವಿಯಾಗಿ ಮಾಡುತ್ತಿದ್ದೀರಿ ಸಿದ್ದರಾಮಯ್ಯನವರೇ.. ನೀವೊಬ್ಬ ಪರಿಪೂರ್ಣ ನಟ” ಎಂದು  ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments