Webdunia - Bharat's app for daily news and videos

Install App

ನೀವು ಇಂಥ ಸಂದೇಶ ಹಾಕಿದ್ರೆ ಜೈಲಿಗೆ ಹೋಗ್ತಿರಾ ಹುಷಾರ್

Webdunia
ಶುಕ್ರವಾರ, 24 ಏಪ್ರಿಲ್ 2020 (14:24 IST)
ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸಂದೇಶಗಳನ್ನು ಹಾಕಿದ್ರೆ ಅಂಥವರ ವಿರುದ್ಧ ಕೇಸ್ ಹಾಕಿ ಜೈಲಿಗೆ ಕಳಿಸೋಕೆ ಜಿಲ್ಲಾಡಳಿತ ಮುಂದಾಗಿದೆ.

ಕೊರೊನಾ ವೈರಸ್  ಸೋಂಕು ಹೊಂದಿದ ವ್ಯಕ್ತಿಗಳ ಹೆಸರು, ವಿಳಾಸದ ವಿವರಗಳ ಮಾಹಿತಿಯನ್ನು ದಿನಾಂಕ 22-04-2020 ರಂದು ಅನಧಿಕೃತವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.

ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕುವುದು, ಮಾಧ್ಯಮಗಳಲ್ಲಿ ಪ್ರಕಟಿಸುವುದು,  ಈ ಸಂದೇಶವನ್ನು ಅನಧಿಕೃತವಾಗಿ ಹರಡುವುದು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕೋವಿಡ್ ನಿಯಂತ್ರಣ ಕಾಯ್ದೆ 2020 ರಡಿ  ಅಪರಾಧವಾಗಿದೆ.

ಈ ಕುರಿತು ತನಿಖೆ ನಡೆಸಿ  ಸೂಕ್ತ ನಿಗಾ ಇರಿಸಿ , ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು  ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments