Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ ಅಂತ ಗುಡುಗಿದ ಸಿದ್ದರಾಮಯ್ಯ

ಕಾಂಗ್ರೆಸ್ ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ ಅಂತ ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 8 ಡಿಸೆಂಬರ್ 2019 (21:04 IST)
ಕೈ ಪಾಳೆಯದ ಕಥೆಯನ್ನು ಸಂಪೂರ್ಣವಾಗಿ ಮುಗಿಸಲು ನಿಮ್ಮಿಂದ ಸಾಧ್ಯವೇ ಇಲ್ಲ. ಹೀಗಂತ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸವಾಲ್ ಹಾಕಿದ್ದಾರೆ.

ಕಾಂಗ್ರೆಸ್ ಮುಗಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯವರು ಕನಸುಕಾಣುತ್ತಿರೋದು ಹಗಲುಗನಸು. ಕಾಂಗ್ರೆಸ್ ಮುಕ್ತ ಅನ್ನೋದು ಬಿಜೆಪಿ ಭ್ರಮೆಯಾಗಿದೆ. ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ, ಬೈ ಎಲೆಕ್ಷನ್ ಫಲಿತಾಂಶ ಏನೇ ಬಂದರೂ ಸ್ವೀಕರಿಸೋದಾಗಿ ಹೇಳಿದ ಸಿದ್ದರಾಮಯ್ಯ, ಉಪ ಚುನಾವಣೆ ಸಂಬಂಧವಾಗಿ ಫಲಿತಾಂಶಗಳನ್ನು ನಂಬೋದಿಲ್ಲ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಗಡ ಗಡ - ಬೈ ಎಲೆಕ್ಷನ್ ಫಲಿತಾಂಶ ಬಂದ್ಮೇಲೆ 2 ನೇ ಸಲ ಆಪರೇಷನ್ ಕಮಲ ಶುರು?