ಕಾಂಗ್ರೆಸ್ ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ ಅಂತ ಗುಡುಗಿದ ಸಿದ್ದರಾಮಯ್ಯ

Webdunia
ಭಾನುವಾರ, 8 ಡಿಸೆಂಬರ್ 2019 (21:04 IST)
ಕೈ ಪಾಳೆಯದ ಕಥೆಯನ್ನು ಸಂಪೂರ್ಣವಾಗಿ ಮುಗಿಸಲು ನಿಮ್ಮಿಂದ ಸಾಧ್ಯವೇ ಇಲ್ಲ. ಹೀಗಂತ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸವಾಲ್ ಹಾಕಿದ್ದಾರೆ.

ಕಾಂಗ್ರೆಸ್ ಮುಗಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯವರು ಕನಸುಕಾಣುತ್ತಿರೋದು ಹಗಲುಗನಸು. ಕಾಂಗ್ರೆಸ್ ಮುಕ್ತ ಅನ್ನೋದು ಬಿಜೆಪಿ ಭ್ರಮೆಯಾಗಿದೆ. ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ, ಬೈ ಎಲೆಕ್ಷನ್ ಫಲಿತಾಂಶ ಏನೇ ಬಂದರೂ ಸ್ವೀಕರಿಸೋದಾಗಿ ಹೇಳಿದ ಸಿದ್ದರಾಮಯ್ಯ, ಉಪ ಚುನಾವಣೆ ಸಂಬಂಧವಾಗಿ ಫಲಿತಾಂಶಗಳನ್ನು ನಂಬೋದಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಮುಂದಿನ ಸುದ್ದಿ
Show comments