Webdunia - Bharat's app for daily news and videos

Install App

ಕಾಂಗ್ರೆಸ್ ಮುಗಿಸಲು ನಿಮ್ಮಿಂದ ಸಾಧ್ಯವಿಲ್ಲ ಅಂತ ಗುಡುಗಿದ ಸಿದ್ದರಾಮಯ್ಯ

Webdunia
ಭಾನುವಾರ, 8 ಡಿಸೆಂಬರ್ 2019 (21:04 IST)
ಕೈ ಪಾಳೆಯದ ಕಥೆಯನ್ನು ಸಂಪೂರ್ಣವಾಗಿ ಮುಗಿಸಲು ನಿಮ್ಮಿಂದ ಸಾಧ್ಯವೇ ಇಲ್ಲ. ಹೀಗಂತ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸವಾಲ್ ಹಾಕಿದ್ದಾರೆ.

ಕಾಂಗ್ರೆಸ್ ಮುಗಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯವರು ಕನಸುಕಾಣುತ್ತಿರೋದು ಹಗಲುಗನಸು. ಕಾಂಗ್ರೆಸ್ ಮುಕ್ತ ಅನ್ನೋದು ಬಿಜೆಪಿ ಭ್ರಮೆಯಾಗಿದೆ. ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ, ಬೈ ಎಲೆಕ್ಷನ್ ಫಲಿತಾಂಶ ಏನೇ ಬಂದರೂ ಸ್ವೀಕರಿಸೋದಾಗಿ ಹೇಳಿದ ಸಿದ್ದರಾಮಯ್ಯ, ಉಪ ಚುನಾವಣೆ ಸಂಬಂಧವಾಗಿ ಫಲಿತಾಂಶಗಳನ್ನು ನಂಬೋದಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments