Webdunia - Bharat's app for daily news and videos

Install App

ಪ್ರೊಟೆಸ್ಟ್​​​​ನಿಂದ ‘ಕೈ’ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಶನಿವಾರ, 4 ಮಾರ್ಚ್ 2023 (15:31 IST)
ಲೋಕಾಯುಕ್ತವನ್ನು ದುರ್ಬಲಗೊಳಿಸಿ 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.. ಚಿತ್ರದುರ್ಗದ SJM ಹೆಲಿಪ್ಯಾಡ್​​ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ಹಣ ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಡ್ರಾ? ಅಂದು ಲೋಕಾಯುಕ್ತ ಇದ್ದಿದ್ದರೆ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು ಎಂದರು. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಹೇಳಿದರು.ಈ ಆರೋಪದ ಮೂಲಕ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments