Webdunia - Bharat's app for daily news and videos

Install App

ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ-ದರ್ಶನ್, ಯಶ್ ಗೆ ಜೆಡಿಎಸ್ ಶಾಸಕನಿಂದ ಎಚ್ಚರಿಕೆ

Webdunia
ಬುಧವಾರ, 20 ಮಾರ್ಚ್ 2019 (08:50 IST)
ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಮತ್ತು ಯಶ್ ಗೆ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.


‘ನಮ್ಮ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಗ್ಗೆ ಮಾತನಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ. ಇಲ್ಲದಿದ್ದರೆ ನಿಮ್ಮ ಆಸ್ತಿ ಅಂತಸ್ತಿನ ಬಗ್ಗೆ ತನಿಖೆ ಆರಂಭವಾಗಬಹುದು. ಸರಕಾರ ನಮ್ಮದಿದೆ, ಗೌರವದಿಂದ ಮನೆಯಲ್ಲಿರಿ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


‘ಅಂಬರೀಷ್ ಅಣ್ಣನ ಬಗ್ಗೆ ನಮಗೆ ಅಪಾರ ಗೌರವವಿದೆ. ಸಿನಿಮಾದವರು ಹುಟ್ಟು ಹಾಕುತ್ತಿರುವುದು ಗೊಂದಲಗಳು ಆ ಸಿನಿಮಾ ಇಂಡಸ್ಟ್ರಿ ಮೇಲೆ ಪರಿಣಾಮ ಬೀರಲಿದೆ. ಸಿನಿಮಾ ಬಗ್ಗೆ ಮಾತನಾಡಲಿ, ಆದರೆ, ನಮ್ಮ ರಾಜಕಾರಣದಲ್ಲಿ ಮಧ್ಯ ಪ್ರವೇಶಿಸುವುದು ಬೇಡ’ ಎಂದು ವಾಗ್ಧಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments