Webdunia - Bharat's app for daily news and videos

Install App

ನಿಮ್ಮ ವಾಟ್ಸಪ್, ಜಾಲತಾಣಗಳ ಮೇಲೆ ಖಾಕಿ ಕಣ್ಣಿದೆ

Webdunia
ಶನಿವಾರ, 21 ಡಿಸೆಂಬರ್ 2019 (18:56 IST)
ಟ್ವಿಟ್ಟರ್, ವಾಟ್ಸಪ್ ಹಾಗೂ ಜಾಲತಾಣಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ಪೋಸ್ಟ್ ಗಳನ್ನು ಯಾರಾದರೂ ಹರಿಬಿಟ್ಟರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಹೀಗಂತ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಎಚ್ಚರಿಕೆ ನೀಡಿದ್ದಾರೆ.

ಫೇಸ್​ಬುಕ್, ವಾಟ್ಸ್ ಆಪ್, ಟ್ವಿಟ್ಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಏನಾದರು ಪೋಸ್ಟ್ ಮಾಡಿ ಶಾಂತತೆಯನ್ನು ಹದಗೆಡಿಸುತ್ತಾರೆ ಎಂಬುವುದರ ಸಲುವಾಗಿ ಹು-ಧಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. 

ಯಾವುದೇ ಒಂದು ಕೋಮು ಪರವಾಗಿ ಮತ್ತೊಂದು ಕೋಮಿನ ವಿರುದ್ಧವಾದ ಪೋಸ್ಟ್​ಗಳನ್ನು ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಈಗಾಗಲೇ ಪ್ರಚೋದನಾಕಾರಿ ಪೋಸ್ಟ್ ಮಾಡಿರುವ ಕೆಲ ಯುವಕರನ್ನು ಗುರುತಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments