Webdunia - Bharat's app for daily news and videos

Install App

ಗೌಡ್ರೆ, ನೀವು ನನ್ನನ್ನು ಬೆಳ್ಳಿಯಲ್ಲಿ ತೂಗಲಿಲ್ಲ: ಈಶ್ವರಪ್ಪ

Webdunia
ಬುಧವಾರ, 23 ಮಾರ್ಚ್ 2016 (19:39 IST)
ನೀರಾವರಿ ಕೆಲಸ ಮಾಡಿಕೊಟ್ಟರೆ ಬೆಳ್ಳಿಯಲ್ಲಿ ತೂಗುತ್ತೇವೆ ಎಂದು ಹೇಳಿದ್ದೀರಿ. ಆದರೆ, ಬೆಳ್ಳಿಯಲ್ಲಿ ತೂಗಲಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಬಸವನಗೌಡ ಯಾತ್ನಾಳ್‌ಗೆ ಚಟಾಕಿ ಹಾರಿಸಿದರು. 
 
ನಾನು ನಿಮ್ಮನ್ನು ಬೆಳ್ಳಿಯಲ್ಲಿ ತೂಗೋಣ ಅಂತಲೇ ಇದ್ದೆ ಆದರೆ, ಅಷ್ಟರಲ್ಲಿಯೇ ನನ್ನನ್ನು ಪಕ್ಷದಿಂದ ಹೊರಹಾಕಿದ್ರಿ ಎಂದು ಬಸವನಗೌಡ ಯಾತ್ನಾಳ ತಿರುಗೇಟು ನೀಡಿದರು.
 
ಬಸವನಗೌಡ ಯಾತ್ನಾಳ್ ಅವರೇ ನಿಮ್ಮನ್ನು ಪಕ್ಷದಿಂದ ಯಾಕೆ ಹೊರಗೆ ಹಾಕಿದ್ದು ಎನ್ನುವುದು ನಿಮಗೆ ಗೊತ್ತಿದೆ ಎಂದು ಈಶ್ವರಪ್ಪ ಮರುಬಾಣ ಎಸೆದರು. 
 
ನೀವು ಪ್ರಾಮಾಣಿಕ ರಾಜಕಾರಣಿಯಾಗಿದ್ದರಿಂದ ನಿಮ್ಮನ್ನು ಪಕ್ಷಕ್ಕೆ ಮರುಸೇರ್ಪಡೆಗೊಳಿಸುವ ಕುರಿತಂತೆ ರಾಜ್ಯ ಸಮಿತಿಯಲ್ಲಿ ಚರ್ಚೆಯಾಗುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಸಂತೈಸಿದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments