Webdunia - Bharat's app for daily news and videos

Install App

ಪೋಷಕರಿಂದ ಹಣ ಸುಲಿಗೆ ಮಾಡಲು 16 ವರ್ಷದ ಹುಡುಗ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 11 ನವೆಂಬರ್ 2020 (06:24 IST)
ಬೆಂಗಳೂರು : ಪೋಷಕರಿಂದ ಹಣ ಸುಲಿಗೆ ಮಾಡಲು 16 ವರ್ಷದ ಹುಡುಗ  ತನ್ನನ್ನು ತಾನೇ ಅಪಹರಣ  ಮಾಡಿದ ಘಟನೆ  ಕನಕಪುರದಲ್ಲಿ ನಡೆದಿದೆ.

ಅಕ್ಷಯ್ ಇಂತಹ ಕೃತ್ಯ ಎಸಗಿದ ಆರೋಪಿ. ಈತ ತಿರುಪತಿಗೆ ತೆರಳಿ ಅಲ್ಲಿ ತನ್ನ ತಂದೆಯ ವಾಟ್ಸಾಪ್ ಗೆ ತನ್ನ ಕೈಕಾಲು ಕಟ್ಟಿದ ಅರೆಬೆತ್ತಲೆ ಫೋಟೊವನ್ನು ಹಾಕಿ 5 ಲಕ್ಷ ರೂ ನೀಡುವಂತೆ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ತಂದೆ ಪೊಲಿಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿ ಹುಡುಗನ ಪತ್ತೆಗೆ ಬಲೆ ಬೀಸಿದ್ದಾರೆ. ಆಗ ಹುಡುಗ ತಿರುಪತಿಯ ಲಾಡ್ಜ್ ನಲ್ಲಿ ಪತ್ತೆಯಾಗಿದ್ದಾನೆ.  ತಕ್ಷಣ ಪೊಲಿಸರು ಹುಡುಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಣ ತಾನು ಹೀಗೆ ಮಾಡಿರುವುದಾಗಿ ಹುಡುಗ ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments