Webdunia - Bharat's app for daily news and videos

Install App

ಕರಿ ಕೋತಿ ಲಾಕ್ ಡೌನ್ ನಲ್ಲಿ ಮಾಡಿದ್ದೇನು? ಶಾಕಿಂಗ್

Webdunia
ಬುಧವಾರ, 29 ಏಪ್ರಿಲ್ 2020 (16:56 IST)
ಕಪ್ಪು ಕೋತಿಗೆ ಗುಂಡಿಕ್ಕಿ ಕೊಂದು ಬಿಡಬೇಕು. ಹೀಗಂತ ಆಗ್ರಹಿಸಿ ಜನರು ಲಾಕ್ ಡೌನ್ ನಡುವೆ ಪ್ರತಿಭಟನೆಗೆ ಇಳಿದಿದ್ದಾರೆ.


ಕಳೆದ ಹದಿನೈದು ದಿನಗಳಿಂದ ಕಪ್ಪು ಕೋತಿ(ಮುಸ್ಯಾ) ಒಂದು ಜನರನ್ನು ಕಚ್ಚುತ್ತಲೇ ಇದೆ. ಅದರಲ್ಲಿಯೂ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುತ್ತಿರುವ ರೈತರಿಗೆ ಹೆಚ್ಚಾಗಿ ಕಚ್ಚಿ ಪರಾರಿಯಾಗುತ್ತಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯ ಕಬ್ಬಲಗೇರಿ, ಬಾದಾಮಿ, ಕೇರ್ ಓಣಿ ನಿವಾಸಿಗಳಂತೂ ಕಪ್ಪು ಕೋತಿ ಕಚ್ಚಾಟಕ್ಕೆ ರೋಸಿ ಹೋಗಿದ್ದಾರೆ.

ಕೋತಿಯನ್ನು ಹಿಡಿದು ಬೇರೆ ಕಡೆ ಸಾಗಿಸಿ ಇಲ್ಲವೇ ಅದಕ್ಕೆ ಗುಂಡಿಕ್ಕಿ ಕೊಂದುಬಿಡಿ ಅಂತ ಆಗ್ರಹಿಸಿ ಜನರು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments