ಬಿಜೆಪಿ ಹೆಡ್ ಕ್ವಾಟರ್ಸ್ ಗೆ ನೀವು ಸಂದೇಶ ತಲುಪಿಸಬೇಕು- ಡಿಕೆಶಿ

Webdunia
ಭಾನುವಾರ, 19 ಫೆಬ್ರವರಿ 2023 (17:02 IST)
ಡಿಕೆ ಶಿವಕುಮಾರ್ ಅಮಿತ್ ಶಾ ಅಂತವರು ವಿಧನಾಸಭಾ ಕ್ಷೇತ್ರಗಳಲ್ಲಿ ಹೋಗಿ ಪ್ರಚಾರ ಮಾಡುತ್ತಿದ್ದಾರೆ .ಪಕ್ಷದ ಅಧ್ಯಕ್ಷರಾದಂತವರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಮಾಡಲಿ ಬೇಡಾ ಅನ್ನುವುದಿಲ್ಲ ಅಂದ್ರೆ ಅವರ ಮಾಡಿದ ತಪ್ಪುಗಳನ್ನ ಸರಿಪಡಿಸಿಕೊಳ್ಳುತ್ತಿದ್ದಾರೆ .ಬಿಜೆಪಿ ಸರ್ಕಾರದ ಬಜೆಟ್ ಬಂದಿದೆ ಅವರು ಆ ಬಜೆಟ್ ನಲ್ಲಿ ರಾಜ್ಯದ ಜನರಿಗೆ ಏನು ಕೊಟ್ಟಿಲ್ಲ .ರಾಜ್ಯದ ಜನರಿಗೆ ಕಿವಿ ಮೇಲೆ ಹೂ ಇಟ್ಟಿದ್ದಾರೆ .ಅದಕ್ಕೆ ಶಾಸಕರೆಲ್ಲರೂ ನಾವು ಅಧಿವೇಶನದಲ್ಲಿ ಕಿವಿ ಮೇಲೆ ಹೂವು ಇಟ್ಟು ಪ್ರತಿಭಟನೆ ಮಾಡಿದಿವಿ.ತಮ್ಮಯ್ಯ ಅವರು ಇವತ್ತು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ.ಬಿಜೆಪಿ ಹೆಡ್ ಕ್ವಾಟರ್ಸ್ ಗೆ ನೀವು ಸಂದೇಶವನ್ನ ತಲುಪಿಸಬೇಕು .ಸ್ಥಳಿಯ ಮಟ್ಟದಲ್ಲಿ ನಿವೇಲ್ಲ ಸದಸ್ಯ ಸ್ಥಾನವನ್ನ ಹೆಚ್ಚಿಗೆ ಮಾಡಬೇಕು ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments