Webdunia - Bharat's app for daily news and videos

Install App

ಜನರ ಜೀವದ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ: ವೈದ್ಯರಿಗೆ ಹೈಕೋರ್ಟ್ ತರಾಟೆ

Webdunia
ಗುರುವಾರ, 30 ಅಕ್ಟೋಬರ್ 2014 (15:22 IST)
ಮುಷ್ಕರ ಹೂಡಿದ ಸರ್ಕಾರಿ ವೈದ್ಯರನ್ನು ಹೈಕೋರ್ಟ್  ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ. ನಿಮಗೆ ಮುಷ್ಕರ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಹೈಕೋರ್ಟ್ ವೈದ್ಯರನ್ನು  ಪ್ರಶ್ನಿಸಿದೆ.  1200 ವೈದ್ಯರು ಮುಷ್ಕರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಅವರಿಗೆ ರಜೆ ಕೊಟ್ಟವರು ಯಾರು ಎಂದು ರಾಜ್ಯಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಅವರಿಗೆ ಏನೇ ತೊಂದರೆಯಿದ್ದರೂ ಕೋರ್ಟ್‌ ಮೊರೆ ಹೋಗಬೇಕಿತ್ತು. ಅದನ್ನು ಬಿಟ್ಟು ಮುಷ್ಕರ ಹೂಡಬಾರದು, ಜನರ ಜೀವದ ಜೊತೆ ವೈದ್ಯರು ಚೆಲ್ಲಾಟವಾಡುವುದು ಸರಿಯಿಲ್ಲ ಎಂದು ಹೈಕೋರ್ಟ್ ಎಚ್ಚರಿಸಿತು.  

ವೈದ್ಯರ ಮುಷ್ಕರದ ಬಗ್ಗೆ ಅಮೃತೇಶ್ ಎಂಬವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು. ರಾಜ್ಯಸರ್ಕಾರಕ್ಕೆ ಒಂದು ಸೂಚನೆಯನ್ನು ನೀಡಿ ಮುಷ್ಕರದಿಂದ ಆಗಿರುವ ನಷ್ಟವನ್ನು ವೈದ್ಯರೇ ಭರಿಸಬೇಕೆಂದು ಕೋರ್ಟ್ ಸೂಚಿಸಿತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments