ಯೂ ಟರ್ನ್​ ಹೊಡೆದ ಸಿಎಂ!

Webdunia
ಶನಿವಾರ, 9 ಫೆಬ್ರವರಿ 2019 (16:53 IST)
ಮೈತ್ರಿ ಸರಕಾರ ಉರುಳಿಸಲು ಆಪರೇಷನ್ ಕಮಲವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿ, ಆಡಿಯೋವೊಂದನ್ನು ಬಿಡುಗಡೆಮಾಡಿದ್ದ ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ.

 ಆಡಿಯೋದಲ್ಲಿರುವ ಆಡಿಯೋ ಧ್ವನಿಯು ಬಿ.ಎಸ್.ಯಡಿಯೂರಪ್ಪನವರದ್ದು ಅಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಆಡಿಯೋದಲ್ಲಿರುವ ಧ್ವನಿಯು ಬಿ.ಎಸ್.ಯಡಿಯೂರಪ್ಪನವರದ್ದು ಎಂದು ನಾನು ಹೇಳಿಲ್ಲ. ಹೀಗಂತ ಸಿಎಂ ಹೇಳಿದ್ದಾರೆ.

ಆಡಿಯೋ ಕುರಿತು ಸಮಗ್ರವಾಗಿ ತನಿಖೆಯಾಗಬೇಕು ಎಂದ ಅವರು, ಪ್ರಧಾನ ಮಂತ್ರಿ ಸಹಕಾರ ನೀಡಿದರೆ ಅವರ ನೇತೃತ್ವದಲ್ಲಿ ತನಿಖೆಗೆ ತೀರ್ಮಾನಿಸಲಾಗುತ್ತದೆ ಎಂದಿದ್ದಾರೆ.

ಆಡಿಯೋ ಸತ್ಯಾಸತ್ಯತೆ ಕುರಿತು ಬಹಿರಂಗವಾಗಬೇಕು ಎಂದ ಅವರು, ಆಡಿಯೋದಲ್ಲಿ ಸಭಾಪತಿ ಸೇರಿದಂತೆ ಬಿಜೆಪಿ ಪ್ರಮುಖರ ಹೆಸರು ಪ್ರಸ್ತಾಪವಾಗಿದೆ. ಹೀಗಾಗಿ ತನಿಖೆ ಅಗತ್ಯ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments