Webdunia - Bharat's app for daily news and videos

Install App

ಯೂ ಟರ್ನ್​ ಹೊಡೆದ ಸಿಎಂ!

Webdunia
ಶನಿವಾರ, 9 ಫೆಬ್ರವರಿ 2019 (16:53 IST)
ಮೈತ್ರಿ ಸರಕಾರ ಉರುಳಿಸಲು ಆಪರೇಷನ್ ಕಮಲವನ್ನು ಬಿಜೆಪಿ ನಡೆಸುತ್ತಿದೆ ಎಂದು ದೂರಿ, ಆಡಿಯೋವೊಂದನ್ನು ಬಿಡುಗಡೆಮಾಡಿದ್ದ ಕುಮಾರಸ್ವಾಮಿ ಈಗ ಯೂ ಟರ್ನ್ ಹೊಡೆದಿದ್ದಾರೆ.

 ಆಡಿಯೋದಲ್ಲಿರುವ ಆಡಿಯೋ ಧ್ವನಿಯು ಬಿ.ಎಸ್.ಯಡಿಯೂರಪ್ಪನವರದ್ದು ಅಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಆಡಿಯೋದಲ್ಲಿರುವ ಧ್ವನಿಯು ಬಿ.ಎಸ್.ಯಡಿಯೂರಪ್ಪನವರದ್ದು ಎಂದು ನಾನು ಹೇಳಿಲ್ಲ. ಹೀಗಂತ ಸಿಎಂ ಹೇಳಿದ್ದಾರೆ.

ಆಡಿಯೋ ಕುರಿತು ಸಮಗ್ರವಾಗಿ ತನಿಖೆಯಾಗಬೇಕು ಎಂದ ಅವರು, ಪ್ರಧಾನ ಮಂತ್ರಿ ಸಹಕಾರ ನೀಡಿದರೆ ಅವರ ನೇತೃತ್ವದಲ್ಲಿ ತನಿಖೆಗೆ ತೀರ್ಮಾನಿಸಲಾಗುತ್ತದೆ ಎಂದಿದ್ದಾರೆ.

ಆಡಿಯೋ ಸತ್ಯಾಸತ್ಯತೆ ಕುರಿತು ಬಹಿರಂಗವಾಗಬೇಕು ಎಂದ ಅವರು, ಆಡಿಯೋದಲ್ಲಿ ಸಭಾಪತಿ ಸೇರಿದಂತೆ ಬಿಜೆಪಿ ಪ್ರಮುಖರ ಹೆಸರು ಪ್ರಸ್ತಾಪವಾಗಿದೆ. ಹೀಗಾಗಿ ತನಿಖೆ ಅಗತ್ಯ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments