Webdunia - Bharat's app for daily news and videos

Install App

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ : ರೇವಣ್ಣ

Webdunia
ಬುಧವಾರ, 12 ಏಪ್ರಿಲ್ 2023 (16:19 IST)
ಹಾಸನ : ದೇವೇಗೌಡರು ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ ಅಂತೀನಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
 
ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಾನು ಈಗಾಗಲೇ ದೇವೇಗೌಡರ ಬಳಿ ಹೇಳಿದ್ದೇನೆ. ಅದು ನಮ್ಮಿಬ್ಬರಿಗೇ ಗೊತ್ತು. ದೇವೇಗೌಡರೇ ನಮಗೆ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ನಾನು ಬದ್ಧ ದೇವೇಗೌಡರು ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಅಂತಾ ಹೇಳಿದ್ರೂ ನಾನು ಓಕೆ ಅಂತೀನಿ ಎಂದು ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣ ಇಲ್ವಾ? ನಾನೇಕೆ ಕಾಂಗ್ರೆಸ್ಗೆ ಹೊಗಲಿ? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ, ನಾನು ಕುಮಾರಣ್ಣ ಮೊದಲೇ ಮಾತನಾಡಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments