Webdunia - Bharat's app for daily news and videos

Install App

ಬಿಬಿಎಂಪಿ ಪೇಪರ್‌ಗಳನ್ನು ಮುಂದೆ ಇಡ್ತೀವಿ : ಕುಮಾರಸ್ವಾಮಿ

Webdunia
ಮಂಗಳವಾರ, 15 ಆಗಸ್ಟ್ 2023 (13:32 IST)
ಬೆಂಗಳೂರು : ಇನ್ನೆರಡು ದಿನಗಳಲ್ಲಿ ಬಿಬಿಎಂಪಿ ಪೇಪರ್ಗಳನ್ನು ಮುಂದೆ ಇಡುತ್ತೇವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
 
77ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಹೆಚ್ಡಿಕೆ, ಮಂತ್ರಿಗಳು ಹೇಳ್ತಾರೆ ಹೊಸ ಟೆಂಡರ್ ಕೊಟ್ಟಿಲ್ಲ ಅಂತಾ. ನಾವು ಹೇಳ್ತಾ ಇರೋದು ಹಳೆಯ ಟೆಂಡರ್ ವಿಚಾರನೆ. ಅದನ್ನು ಯಾಕೆ ಕೊಟ್ಟಿಲ್ಲ ಅಂತ ಕೇಳ್ತಾ ಇದ್ದೀವಿ. ಇನ್ನೊಂದು ಎರಡು ದಿನ ಬಿಬಿಎಂಪಿ ಪೇಪರ್ಗಳು ಇವೆ. ಅವುಗಳನ್ನು ಮುಂದೆ ಇಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ನಾನು ವಿರೋಧ ಪಕ್ಷವಾಗಿ ಕೆಲಸ ಮಾಡ್ತಾ ಇದ್ದೀನಿ. ಅದಕ್ಕೆ ಜಾತಿ ರಕ್ಷಣೆ ಪಡೆಯೋದು, ಕುಮಾರಸ್ವಾಮಿ ಜಾತಿ ಬಗ್ಗೆ ಮಾತಾಡ್ತಾರೆ ಅನ್ನೋದು. ನನಗೆ ಹೊಟ್ಟೆ ಉರಿ ಅಂತಾರೆ. ಜನ ನಿಮ್ಮನ್ನು ನಂಬಿ ಮತ ಹಾಕಿದ್ದಾರೆ. ನಾನು ವಿರೋಧ ಪಕ್ಷವಾಗಿ ಕೆಲಸ ಮಾಡ್ತಾ ಇದ್ದೀನಿ. ವಿದೇಶದಲ್ಲಿ ಪರ್ಮನೆಂಟ್ ಆಗಿ ಕೂರಲು ಹೋಗಿರಲಿಲ್ಲ. ನಾನು ಹಳ್ಳಿ ಮಗನೇ. ಪ್ರಪಂಚ ಹೇಗಿದೆ ಎಂದು ನೋಡಲು ಹೋಗಿದ್ದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಮುಂದಿನ ಸುದ್ದಿ
Show comments