Webdunia - Bharat's app for daily news and videos

Install App

ಸೀಟು ಹಂಚಿಕೆಯ ಎಲ್ಲಾ ಗೊಂದಲ ನಿವಾರಣೆ ಮಾಡ್ತೀವಿ-ನಿಖಿಲ್ ಕುಮಾರಸ್ವಾಮಿ

geetha
ಶುಕ್ರವಾರ, 23 ಫೆಬ್ರವರಿ 2024 (16:04 IST)
ಬೆಂಗಳೂರು- ನಗರದ ದೇವನಹಳ್ಳಿ ಏರ್ಪೋರ್ಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ದೆಹಲಿಗೆ ಹೋಗಿದ್ವಿ.ಕೆಲವೇ ದಿನಗಳಲ್ಲಿ ಸೀಟು ಹಂಚಿಕೆಯ ಎಲ್ಲಾ ಗೊಂದಲ ನಿವಾರಣೆ ಮಾಡ್ತೀವಿ.ರಾಷ್ಟ್ರನಾಯಕರು ಕುಮಾರಸ್ವಾಮಿ,‌ ದೇವೇಗೌಡರು  ತೀರ್ಮಾನ‌ ಮಾಡ್ತಾರೆ.ಕಳೆದ ವಿಧಾನಸಭೆ ಚುನಾವಣೆ ಓಟ್ ಶೇರ್ ತೆಗೆದುಕೊಂಡ್ರೆ, ಮಂಡ್ಯದಲ್ಲಿ ಬಿಜೆಪಿಗಿಂತ ಮೂರು ಪಟ್ಟು ಹೆಚ್ಚಿನ ಮತಗಳಿವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
 
ಕೋಲಾರ,‌ಮಂಡ್ಯ ಹಾಸನದಲ್ಲಿ ಜೆಡಿಎಸ್ ಪರ ಹೆಚ್ಚಿನ ಮತ ಚಲಾವಣೆಯಾಗಿವೆ ಈ ಹಿನ್ನಲೆ ಸೀಟು ಹಂಚಿಕೆಯನ್ನು ವರಿಷ್ಠರು ಬಗೆ ಹರಿಸ್ತಾರೆ.ಯಾವುದೇ ಗೊಂದಲಕ್ಕೆ ಎಡೆ ಮಾಡುವ ಪ್ರಶ್ನೆಯಿಲ್ಲ.ಸಣ್ಣ ಪುಟ್ಟಭಿನ್ನಾಭಿಪ್ರಾಯ ಬಗೆ ಹರಿಸೊ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ.ಮಂಡ್ಯ ವಿಚಾರಕ್ಕೆ ಪದೇ ಪದೇ ಏಕೆ ಚರ್ಚೆ ಮಾಡ್ತೀರಾ?ನಮ್ಮ ಮುಂದೆ ಇರುವುದು 28ಲೋಕಸಭಾ ಕ್ಷೇತ್ರ ಮಂಡ್ಯದಲ್ಲಿ ನಾನು ನಿಲ್ತೇನೋ, ಕುಮಾರಸ್ವಾಮಿ ನಿಲ್ತಾರೋ ಅಥವಾ ಬೇರೆ ಅರ್ಹರು ಯಾರು ನಿಲ್ತಾರೋ,ಬಿಜೆಪಿ ಹೈಕಮ್ಯಾಂಡ್ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಿ ತೀರ್ಮಾನ ಕೊಡ್ತಾರೆ‌.ಈಗಿನ ಸರ್ಕಾರ ಎಲ್ಲೋ ಒಂದು ಕಡೆ ಅಧಿಕಾರ ದುರುಪಯೋಗ ಮಾಡಿಕೊಳ್ಳೊ ಪ್ರಯತ್ನ ಮಾಡ್ತಿದೆ‌.ಇದು ಹೆಚ್ಚು ದಿನ ನಡೆಯಲ್ಲ,ಮುಂದಿನ ಎರಡು ಮೂರು ದಿನ ಇದೆ‌.ಯಾವ ರೀತಿ ತೀರ್ಮಾನ ಮಾಡುತ್ತೋ ಕಾದು ನೋಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments