Select Your Language

Notifications

webdunia
webdunia
webdunia
webdunia

ತಾಳಿ ಕಟ್ಟಿದ ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಜೋಡಿ

ತಾಳಿ ಕಟ್ಟಿದ ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಜೋಡಿ
ದಾವಣಗೆರೆ , ಸೋಮವಾರ, 29 ಜೂನ್ 2020 (17:00 IST)
ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಯುವ ಜೋಡಿಯೊಂದು ಮದುವೆಯಾದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಐದಾರು ವರ್ಷಗಳಿಂದ ಲವ್ ಮಾಡುತ್ತಿದ್ದ ಸುನೀಲ್ ಹಾಗೂ ರಶ್ಮಿ ಮದುವೆಯಾಗಿದ್ದಾರೆ.

ಆದರೆ ಇವರಿಬ್ಬರ ಮದುವೆಗೆ ರಶ್ಮಿಯ ಮನೆ ಮಂದಿ ಹಾಗೂ ಸಂಬಂಧಿಕರು ವಿರೋಧ ವ್ಯಕ್ತಪಡಿಸಿದ್ದು ಕಿರುಕುಳ ಕೊಡಲಾರಂಭಿಸಿದ್ದಾರೆ.

ಹೀಗಾಗಿ ಪ್ರೀತಿಸಿ ಮದುವೆಯಾಗಿರುವ ಯುವ ಜೋಡಿ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.
ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊದಿಗೆರೆಯವರಾಗಿದ್ದಾರೆ ಈ ನವ ದಂಪತಿ.  



Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನ ಕೊರೊನಾಕ್ಕೆ ಈ ಜಿಲ್ಲೆಯಲ್ಲಿ 8 ಬಲಿ