Webdunia - Bharat's app for daily news and videos

Install App

ಬಲವಂತವಾಗಿ ಮುತ್ತು ಕೊಟ್ಟಿದ್ದಕ್ಕೆ ಯುವತಿ ಆತ್ಮಹತ್ಯೆ

Webdunia
ಮಂಗಳವಾರ, 29 ಆಗಸ್ಟ್ 2017 (16:27 IST)
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹನುಮಾಪುರ ತಾಂಡಾದಲ್ಲಿ ಯುವಕನೊಬ್ಬ ಬಲವಂತವಾಗಿ ಮುತ್ತು ಕೊಟ್ಟಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಹನುಮಾಪುರದಲ್ಲಿ ತಾಂಡದಲ್ಲಿ ಸಂತೋಷ್ ಎನ್ನುವ ಯುವಕ ಆಗಸ್ಟ್ 26 ರಂದು 19 ವರ್ಷ ವಯಸ್ಸಿನ ರೇಷ್ಮಾ ಲಮಾಣಿ ಎನ್ನುವ ಯುವತಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದನು ಎನ್ನಲಾಗಿದೆ. 
 
ಸಂಬಂಧಿಕರ ಮುಂದೆ ಹೇಗೆ ಮುಖ ತೋರಿಸುವುದು ಎಂದು ಹೆದರಿದ ಯುವತಿ ರೇಷ್ಮಾ ತುಂಗಾ ಮೇಲ್ದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುವತಿಯ ಆತ್ಮಹತ್ಯೆ ಸುದ್ದಿ ತಿಳಿದ ಆರೋಪಿ ಸಂತೋಷ್ ಪರಾರಿಯಾಗಿದ್ದಾನೆ.
 
ಆರೋಪಿ ಸಂತೋಷನನ್ನು ಕೂಡಲೇ ಬಂಧಿಸಬೇಕು ಎಂದು ರೇಷ್ಮಾಳ ಪೋಷಕರು ಪೊಲೀಸ್ ಠಾಣೆಯ ಮುಂದೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments