Webdunia - Bharat's app for daily news and videos

Install App

ಹರಿಹರೆಯದ ಯುವತಿ ಆತ್ಮಹತ್ಯೆಗೆ ಶರಣು: ಕಾರಣ ಕೇಳಿದರೆ ಶಾಕ್ ಆಗ್ತೀರಾ…

Webdunia
ಶುಕ್ರವಾರ, 7 ಡಿಸೆಂಬರ್ 2018 (20:09 IST)
ಆಕೆ ಇನ್ನು ಹರಿಹರೆಯದ ಯುವತಿ. ಜೀವನ ನೋಡುವುದು ಬಹಳಷ್ಟಿತ್ತು. ಆದರೆ ಆಕೆಗೆ ಅಂಟಿದ ವ್ಯಸನ ಆಕೆಯ ಬಾಳನ್ನೇ ನಾಶ ಮಾಡಿದೆ.

ಮಹಾರಾಷ್ಟ್ರದ ನಾಗಪುರದಲ್ಲಿ ಓರ್ವ ಹದಿಹರೆಯದ ಬಾಲಕಿಯ ಆತ್ಮಹತ್ಯೆ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಅಂತರ್ಜಾಲ ಆಟದ ವ್ಯಸನದ ದುಷ್ಪರಿಣಾಮದಿಂದ ಯುವತಿ ಆತ್ಮಹತ್ಯೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

ನಾಗಪುರದ ಬೆಲ್ತರೋಡಿ ಪ್ರದೇಶದಲ್ಲಿನ ತನ್ನ ಮನೆಯಲ್ಲಿ 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಆಕೆಯ ಮುಂಗೈ ಮೇಲೆಹೊರ ಹೋಗಲು ಇಲ್ಲಿ ತುಂಡರಿಸು” (ಕಟ್ ಹಿಯರ್ ಟು ಎಕ್ಸಿಟ್) ಎಂದು ಬೆರೆದುಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಲ್ತರೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿಜಯ್ ತಲ್ವಾರೆ ಹೇಳಿಕೆ ನೀಡಿದ್ದು, ಮೃತ ಬಾಲಕಿಯ ಪೋಷಕರು ನೀಡಿರುವ ಹೇಳಿಕೆ ಪ್ರಕಾರ ಬಾಲಕಿಯ ಅಧ್ಯಯನಕ್ಕೆಂದು ಪ್ರತ್ಯೇಕ ಕೊಠಡಿ ಇತ್ತು. ಅಲ್ಲಿ ಆಕೆ ಆನ್ಲೈನ್ ಗೇಮ್ಗಳನ್ನು ಆಡುತ್ತಾ ಕಾಲ ಕಳೆಯುತ್ತಿದ್ದಳು. ಹೀಗಾಗಿ ಆಕೆ ಯಾವ ಆಟ ಆಡುತ್ತಿದ್ದಾಳೆ. ಅದೇನಾದರೂ ಅಪಾಯಕಾರಿ ಆಟವಾಗಿರಬಹುದೇ ಎಂದು ಪತ್ತೆಹಚ್ಚಲು ನಾವು ಬಾಲಕಿ ಬಳಸುತ್ತಿದ್ದ ಮೊಬೈಲನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಶೀಲನೆಗೆಂದು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments