Webdunia - Bharat's app for daily news and videos

Install App

ದೇವರ ದರ್ಶನಕ್ಕೆ ಬಂದ ಯಮಲೋಕ ಸೇರಿದ ಬಾಲಕ!

Webdunia
ಬುಧವಾರ, 28 ನವೆಂಬರ್ 2018 (17:01 IST)
ಆತ ತನ್ನ ಕುಟುಂಬದವರೊಂದಿಗೆ ದೇವರ ದರ್ಶನಕ್ಕೆ ಬಂದಿದ್ದನು. ಆದರೆ ದೇವರ ದರ್ಶನಕ್ಕೂ ಮೊದಲೇ ಆತ ಸಾವನ್ನಪ್ಪಿದ್ದಾನೆ. ಇನ್ನೂ ಬಾಳಿ ಬದುಕಬೇಕಾದ ಬಾಲಕ ಇಹಲೋಕ ತ್ಯಜಿಸಿದ್ದಾನೆ.

ಆಟೋ ಪಲ್ಟಿ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ದೇವರಾಯನ ದುರ್ಗ ದಲ್ಲಿ ಘಟನೆ‌ ನಡೆದಿದ್ದು,
ದೇವರ ದರ್ಶನಕ್ಕೆ ಬಂದಿದ್ದ 10 ಮಂದಿಗೆ ಗಾಯಗಳಾಗಿವೆ.

ತುಮಕೂರಿನ ಹಲಸಿನಕೆರೆ ತಿರುವಿನಲ್ಲಿ ದುರಂತ ಸಂಭವಿಸಿದೆ. ಮಡಕಶಿರಾದಿಂದ  ದೇವರಾಯನ ದುರ್ಗಕ್ಕೆ ಬಂದಿದ್ದ ಕುಟುಂಬದವರು. ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ಆಗಮಿಸಿ ಬೆಳಿಗ್ಗೆ ಪೊಜೆ ಮುಗಿಸಿ ತೆರಳುವಾಗ ಅವಘಡ ಸಂಭವಿಸಿದೆ. ಗಾಯಗೊಂಡ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments