Webdunia - Bharat's app for daily news and videos

Install App

ಹೆಚ್ 1 ಎನ್ 1 ಗೆ ಯುವಕ ಬಲಿ

Webdunia
ಭಾನುವಾರ, 18 ನವೆಂಬರ್ 2018 (14:03 IST)
ರಾಜ್ಯಕ್ಕೆ ಮತ್ತೆ H1 N1 ಮಹಾಮಾರಿ ಕಾಲಿಟ್ಟಿದೆ. ಮಾರಕ ರೋಗಕ್ಕೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ.

H1 N1 ಮಹಾಮಾರಿಗೆ ವಿಜಯಪುರ ಯುವಕನ ಬಲಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾನೆ. ತಾಯಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ ಯುವಕ ಅಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯುವಕನಲ್ಲಿ H1N1 ಸೋಂಕು  ಪತ್ತೆಯಾಗಿತ್ತು. ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ
ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಕಂಪನಿಯಲ್ಲಿ ಎಕ್ಸಿಕ್ಯೂಟಿವ್ ಆಗಿದ್ದ ಗಿರೀಶ ಅರ್ಜುಣಗಿ (ಕುಲಕರ್ಣಿ) ಸಾವನ್ನಪ್ಪಿದ್ದಾನೆ.

ಯುವಕನ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments