Webdunia - Bharat's app for daily news and videos

Install App

ಸಿಂಹದ ದಾಳಿಯಿಂದ ಪಾರಾದ ಯುವಕರು

Webdunia
ಶುಕ್ರವಾರ, 11 ಅಕ್ಟೋಬರ್ 2019 (18:44 IST)
ಯುವಕರ ಗುಂಪೊಂದು ಸಿಂಹದ ದಾಳಿಯಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರೋ ಘಟನೆ ನಡೆದಿದೆ.

ಯುವಕರು ವಾಹನದಲ್ಲಿ ಹೊರಟಿದ್ದಾಗ  ವಾಹನದ ಹಿಂದಿನಿಂದ ಸಿಂಹವೊಂದು ಬೆನ್ನು ಹತ್ತಿದೆ. ಇದರಿಂದ ಕೆಲಕಾಲ ಜೀವಭಯದಲ್ಲಿಯೇ ಯುವಕರು ವಾಹನದಲ್ಲಿದ್ದರು.

ಸಫಾರಿಗೆ ಹೋಗಿದ್ದಾಗ ಯುವಕರಿದ್ದ ವಾಹನವನ್ನು ಸಿಂಹವೊಂದು ಬೆನ್ನಟ್ಟಿದೆ. ಗಾಬರಿಗೊಂಡ ಯುವಕರು ವಾಹನವನ್ನು ಸ್ಪೀಡ್ ಆಗಿ ಚಲಾಯಿಸುವಂತೆ ಸಿಬ್ಬಂದಿ ಚಾಲಕನಿಗೆ ಹೇಳಿದ್ದಾರೆ.

ಕಿಲೋ ಮೀಟರ್ ವರೆಗೆ ಬೆನ್ನಟ್ಟಿದ ಸಿಂಹ ಆ ಬಳಿಕ ಕಾಡಿನಲ್ಲಿ ಕಣ್ಮರೆಯಾಯಿತು. ಇದರಿಂದ ವಾಹನದಲ್ಲಿದ್ದವರು ನಿಟ್ಟುಸಿರು ಬಿಟ್ಟಿರು.

ಬಳ್ಳಾರಿ ಜಿಲ್ಲೆಯ ಕಮಲಾಪುರ ಬಳಿಯ ಜಿಯೋಲಾಜಿಕಲ್ ಪಾರ್ಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments