ಸಿಂಹದ ದಾಳಿಯಿಂದ ಪಾರಾದ ಯುವಕರು

Webdunia
ಶುಕ್ರವಾರ, 11 ಅಕ್ಟೋಬರ್ 2019 (18:44 IST)
ಯುವಕರ ಗುಂಪೊಂದು ಸಿಂಹದ ದಾಳಿಯಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರೋ ಘಟನೆ ನಡೆದಿದೆ.

ಯುವಕರು ವಾಹನದಲ್ಲಿ ಹೊರಟಿದ್ದಾಗ  ವಾಹನದ ಹಿಂದಿನಿಂದ ಸಿಂಹವೊಂದು ಬೆನ್ನು ಹತ್ತಿದೆ. ಇದರಿಂದ ಕೆಲಕಾಲ ಜೀವಭಯದಲ್ಲಿಯೇ ಯುವಕರು ವಾಹನದಲ್ಲಿದ್ದರು.

ಸಫಾರಿಗೆ ಹೋಗಿದ್ದಾಗ ಯುವಕರಿದ್ದ ವಾಹನವನ್ನು ಸಿಂಹವೊಂದು ಬೆನ್ನಟ್ಟಿದೆ. ಗಾಬರಿಗೊಂಡ ಯುವಕರು ವಾಹನವನ್ನು ಸ್ಪೀಡ್ ಆಗಿ ಚಲಾಯಿಸುವಂತೆ ಸಿಬ್ಬಂದಿ ಚಾಲಕನಿಗೆ ಹೇಳಿದ್ದಾರೆ.

ಕಿಲೋ ಮೀಟರ್ ವರೆಗೆ ಬೆನ್ನಟ್ಟಿದ ಸಿಂಹ ಆ ಬಳಿಕ ಕಾಡಿನಲ್ಲಿ ಕಣ್ಮರೆಯಾಯಿತು. ಇದರಿಂದ ವಾಹನದಲ್ಲಿದ್ದವರು ನಿಟ್ಟುಸಿರು ಬಿಟ್ಟಿರು.

ಬಳ್ಳಾರಿ ಜಿಲ್ಲೆಯ ಕಮಲಾಪುರ ಬಳಿಯ ಜಿಯೋಲಾಜಿಕಲ್ ಪಾರ್ಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments