ಸಿಂಹದ ದಾಳಿಯಿಂದ ಪಾರಾದ ಯುವಕರು

Webdunia
ಶುಕ್ರವಾರ, 11 ಅಕ್ಟೋಬರ್ 2019 (18:44 IST)
ಯುವಕರ ಗುಂಪೊಂದು ಸಿಂಹದ ದಾಳಿಯಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರೋ ಘಟನೆ ನಡೆದಿದೆ.

ಯುವಕರು ವಾಹನದಲ್ಲಿ ಹೊರಟಿದ್ದಾಗ  ವಾಹನದ ಹಿಂದಿನಿಂದ ಸಿಂಹವೊಂದು ಬೆನ್ನು ಹತ್ತಿದೆ. ಇದರಿಂದ ಕೆಲಕಾಲ ಜೀವಭಯದಲ್ಲಿಯೇ ಯುವಕರು ವಾಹನದಲ್ಲಿದ್ದರು.

ಸಫಾರಿಗೆ ಹೋಗಿದ್ದಾಗ ಯುವಕರಿದ್ದ ವಾಹನವನ್ನು ಸಿಂಹವೊಂದು ಬೆನ್ನಟ್ಟಿದೆ. ಗಾಬರಿಗೊಂಡ ಯುವಕರು ವಾಹನವನ್ನು ಸ್ಪೀಡ್ ಆಗಿ ಚಲಾಯಿಸುವಂತೆ ಸಿಬ್ಬಂದಿ ಚಾಲಕನಿಗೆ ಹೇಳಿದ್ದಾರೆ.

ಕಿಲೋ ಮೀಟರ್ ವರೆಗೆ ಬೆನ್ನಟ್ಟಿದ ಸಿಂಹ ಆ ಬಳಿಕ ಕಾಡಿನಲ್ಲಿ ಕಣ್ಮರೆಯಾಯಿತು. ಇದರಿಂದ ವಾಹನದಲ್ಲಿದ್ದವರು ನಿಟ್ಟುಸಿರು ಬಿಟ್ಟಿರು.

ಬಳ್ಳಾರಿ ಜಿಲ್ಲೆಯ ಕಮಲಾಪುರ ಬಳಿಯ ಜಿಯೋಲಾಜಿಕಲ್ ಪಾರ್ಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments