Webdunia - Bharat's app for daily news and videos

Install App

ಸಿಂಹದ ದಾಳಿಯಿಂದ ಪಾರಾದ ಯುವಕರು

Webdunia
ಶುಕ್ರವಾರ, 11 ಅಕ್ಟೋಬರ್ 2019 (18:44 IST)
ಯುವಕರ ಗುಂಪೊಂದು ಸಿಂಹದ ದಾಳಿಯಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರೋ ಘಟನೆ ನಡೆದಿದೆ.

ಯುವಕರು ವಾಹನದಲ್ಲಿ ಹೊರಟಿದ್ದಾಗ  ವಾಹನದ ಹಿಂದಿನಿಂದ ಸಿಂಹವೊಂದು ಬೆನ್ನು ಹತ್ತಿದೆ. ಇದರಿಂದ ಕೆಲಕಾಲ ಜೀವಭಯದಲ್ಲಿಯೇ ಯುವಕರು ವಾಹನದಲ್ಲಿದ್ದರು.

ಸಫಾರಿಗೆ ಹೋಗಿದ್ದಾಗ ಯುವಕರಿದ್ದ ವಾಹನವನ್ನು ಸಿಂಹವೊಂದು ಬೆನ್ನಟ್ಟಿದೆ. ಗಾಬರಿಗೊಂಡ ಯುವಕರು ವಾಹನವನ್ನು ಸ್ಪೀಡ್ ಆಗಿ ಚಲಾಯಿಸುವಂತೆ ಸಿಬ್ಬಂದಿ ಚಾಲಕನಿಗೆ ಹೇಳಿದ್ದಾರೆ.

ಕಿಲೋ ಮೀಟರ್ ವರೆಗೆ ಬೆನ್ನಟ್ಟಿದ ಸಿಂಹ ಆ ಬಳಿಕ ಕಾಡಿನಲ್ಲಿ ಕಣ್ಮರೆಯಾಯಿತು. ಇದರಿಂದ ವಾಹನದಲ್ಲಿದ್ದವರು ನಿಟ್ಟುಸಿರು ಬಿಟ್ಟಿರು.

ಬಳ್ಳಾರಿ ಜಿಲ್ಲೆಯ ಕಮಲಾಪುರ ಬಳಿಯ ಜಿಯೋಲಾಜಿಕಲ್ ಪಾರ್ಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments