Webdunia - Bharat's app for daily news and videos

Install App

ಕಾಂಗ್ರೆಸ್ ಹಿರಿಯ ನಾಯಕರಿಗೆ ದೊಡ್ಡ ಜವಾಬ್ದಾರಿಗಳನ್ನು ನೀಡುವಂತೆ ಯುವ ಶಾಸಕರ ಆಗ್ರಹ

Webdunia
ಬುಧವಾರ, 25 ಡಿಸೆಂಬರ್ 2019 (11:45 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ನಾಯಕತ್ವದ ಗೊಂದಲ ಮುಂದುವರಿದಿದ್ದು, ಹಿರಿಯರಿಗೆ ದೊಡ್ಡ ಜವಾಬ್ದಾರಿಗಳನ್ನು ನೀಡುವಂತೆ ಆಗ್ರಹಿಸಲಾಗಿದೆ.



ವೀಕ್ಷಕರಿಂದ ಅಭಿಪ್ರಾಯ ಸಂಗ್ರಹದ ವೇಳೆ ಹಿರಿಯರಿಗೆ ಎಐಸಿಸಿ ಮಟ್ಟದ ಜವಾಬ್ದಾರಿಗಳನ್ನು ನೀಡುವಂತೆ ಯುವ ಶಾಸಕರು ಹೈಕಮಾಂಡ್ ಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. 


ಬಿ.ಕೆ. ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ. ರಾಮಲಿಂಗಾರೆಡ್ಡಿ, ಹೆಚ್.ಕೆ,ಪಾಟೀಲ್ ರಂತ ಹಿರಿಯರನ್ನು ಎಐಸಿಸಿ ಮಟ್ಟಕ್ಕೆ ಪರಿಗಣಿಸಿ, ರಾಜ್ಯದಲ್ಲಿ ಯುವ ನಾಯಕರಿಗೆ ಮುಂದಾಳತ್ವ ವಹಿಸಿ. ಆಗ ಹಿರಿಯರು, ಕಿರಿಯರ ಸಮತೋಲನ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments