ಕಾಂಗ್ರೆಸ್ ಹಿರಿಯ ನಾಯಕರಿಗೆ ದೊಡ್ಡ ಜವಾಬ್ದಾರಿಗಳನ್ನು ನೀಡುವಂತೆ ಯುವ ಶಾಸಕರ ಆಗ್ರಹ

Webdunia
ಬುಧವಾರ, 25 ಡಿಸೆಂಬರ್ 2019 (11:45 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ನಾಯಕತ್ವದ ಗೊಂದಲ ಮುಂದುವರಿದಿದ್ದು, ಹಿರಿಯರಿಗೆ ದೊಡ್ಡ ಜವಾಬ್ದಾರಿಗಳನ್ನು ನೀಡುವಂತೆ ಆಗ್ರಹಿಸಲಾಗಿದೆ.



ವೀಕ್ಷಕರಿಂದ ಅಭಿಪ್ರಾಯ ಸಂಗ್ರಹದ ವೇಳೆ ಹಿರಿಯರಿಗೆ ಎಐಸಿಸಿ ಮಟ್ಟದ ಜವಾಬ್ದಾರಿಗಳನ್ನು ನೀಡುವಂತೆ ಯುವ ಶಾಸಕರು ಹೈಕಮಾಂಡ್ ಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. 


ಬಿ.ಕೆ. ಹರಿಪ್ರಸಾದ್, ಕೆ.ಎಚ್.ಮುನಿಯಪ್ಪ. ರಾಮಲಿಂಗಾರೆಡ್ಡಿ, ಹೆಚ್.ಕೆ,ಪಾಟೀಲ್ ರಂತ ಹಿರಿಯರನ್ನು ಎಐಸಿಸಿ ಮಟ್ಟಕ್ಕೆ ಪರಿಗಣಿಸಿ, ರಾಜ್ಯದಲ್ಲಿ ಯುವ ನಾಯಕರಿಗೆ ಮುಂದಾಳತ್ವ ವಹಿಸಿ. ಆಗ ಹಿರಿಯರು, ಕಿರಿಯರ ಸಮತೋಲನ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments