ಯುವ ಜನರಿಗೆ ಹೆಚ್ಚು ಹೃದಯಾಘಾತ-ಶೇಕಡಾ 15% ಯುವ ಜನರು ಸಾವು ಹೆಚ್ಚಳ

Webdunia
ಭಾನುವಾರ, 12 ಮಾರ್ಚ್ 2023 (19:19 IST)
ಕೋವಿಡ್ ನಂತರ ರಾಜ್ಯದಲ್ಲಿ ತೀರಾ ಚಿಕ್ಕವಯಸ್ಸಿನವರೂ ಇತ್ತಿಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವಿಗಿಡಾಗುತ್ತಿದ್ದಾರೆ. ಕೋವಿಡ್ ಸೋಂಕಿನ  ಬಳಿಕ ಚೇತರಿಸಿಕೊಂಡ ನಂತರ ಹೃದಯಸ್ತಂಭನದಿಂದ ಸಾವು ಅಗುತ್ತಿರುವ ಪ್ರಕರಣಗಳು ಇತ್ತಿಚಿಗೆ ಹೆಚ್ಚಾಗುತ್ತಿವೆ.ಶೇ. 50 ರಷ್ಟು ಜನರು ಧೂಮಪಾನ ಮಾಡದವರೆ ಬಹುತೇಕ ಜನರು  ಹೃದಯಾಘಾತದಿಂದ ಸಾವನಪ್ಪುತ್ತಿದ್ದಾರೆ ಆದರೆ ಅಂದಾಜಿನ ಪ್ರಕಾರ ಕೋವಿಡ್ ಬಳಿಕ ಹೃದಯ ಸ್ತಂಭನ ಪ್ರಕರಣಗಳಲ್ಲಿ ಶೇ.೧೦ ರಿಂದ ೧೫ ರಷ್ಟು ಹೆಚ್ಚಳ ಕಂಡುಬಂದಿದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದವರು ತಮ್ಮ ವಯಸ್ಸು ಎಷ್ಟೇ ಆಗಿರಲಿ ಅಥವಾ ದೈಹಿಕವಾಗಿ ಎಷ್ಟೇ ಫೀಟ್ ಆಗಿರಲಿ ಉಸಿರಾಟ ಸಮಸ್ಯೆಯಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.
 
 ಕೊರೋನಾ ವೃರಸ್ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳಲ್ಲಿ ಸಾವು  ಹಾಗೂ ಹೃದಯ ಸ್ತಂಭನ ಪಾರ್ಶ್ವವಾಯು ಸ್ವಾತ ಕೋಶ ಸಮಸ್ಯೆ ಅಪಾಯದ ಸಾಧ್ಯತೆಗಳು ಹೆಚ್ಚಿವೆ. ಕೋವಿಡ್ ಇತಿಹಾಸ ಹೊಂದಿರುವ ವಧ್ಯವಯಸ್ಕರು ಹಾಗೂ ವಯೋವೃದ್ದರೂ ಅಧಿಕ  ರಕ್ತದೊತ್ತಡ ಬೊಜ್ಜು .ಕೊಲೆಸ್ಟ್ರಾಲ್ ಮೇಲೆ ನಿಗಾ ಇಡಬೇಕು ಅಸಾಮಾನ್ಯ ರೀತಿಯಲ್ಲಿ ವಿಪರೀತ ವ್ಯಾಯಾಮ ಮಾಡಬಾರದು. ಏಕೆಂದರೆ ಇಂತಹ ಕಸರತ್ತಿನ ವೇಳೆಯೇ ಹಲವು ಸಾವುಗಳು ಸಂಭವಿಸುತ್ತಿವೆ.ಹೀಗೆಂದು ಸಂಶೋಧನಾ ವರದಿಯೊಂದು ಹೇಳಿದೆ.
 
ಕೋವಿಡ್ ಇಷ್ಟು ದಿನ ಎಲ್ಲರಿಗೂ ಕಾಡಿತ್ತು ಆದ್ರಿಗ ಕೋವಿಡ್ ನಂತರ ಅದರ ಎಫೆಕ್ಟ್ ಯುವಜನರ ಮೇಲೆ ಬಿರುತ್ತಿದೆ. ಹೀಗಾಗಿ ಇಂದಿನ ಯುವ ಜನತೆ ಎಚ್ಚರಿಕೆ ಇರುವುದು ಅನಿವಾರ್ಯವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments